ಕಾಪು ಖಾಸಾಗಿ ವಾಹನದಲ್ಲಿ ಆಯಿಲ್ ಸೋರಿಕೆ, ಬೈಕ್ ಸವಾರರು ಜಾರಿ ಬಿದ್ದು ಗಾಯ.ವಾಹನ ಚಾಲಕ ಪರಾರಿ
ಕಾಪು: ಖಾಸಾಗಿ ವಾಹನದಿಂದ ಆಯಿಲ್ ಸೋರಿಕೆಯಾದ ಪರಿಣಾಮ ಕಾಪು ಪೇಟೆಯ ಹಾದು ಹೋಗುವ ರಸ್ತೆಯಲ್ಲಿ ನಾಲ್ಕು ಮಂದಿ ಬೈಕ್ ಸವಾರರು ಜಾರಿ ಬಿದ್ದು ಗಾಯ ಗೊಂಡ ಘಟನೆ ಇಂದು ನಡೆದಿದೆ.
ಉಡುಪಿ ಕಡೆಯಿಂದ ಕಾಪು ಕಡೆ ಸಾಗುತ್ತಿದ್ದ ವಾಹನದಲ್ಲಿ ತುಂಬಿಸಿದ್ದ ಆಯಿಲ್ ಬ್ಯಾರಲ್ ಸೋರಿಕೆಯಾದ ಪರಿಣಾಮಈ ಘಟನೆ ನಡೆದಿದೆ.
ಸ್ಥಳಕ್ಕೆ ಕಾಪು ಪೋಲಿಸ್ ಠಾಣ ಸಿಬ್ಬಂದಿ ಹಾಗೂ ರಿಕ್ಷಾ ಚಾಲಕರು ಘಟನಾ ಸ್ಥಳಕ್ಕಾಗಮಿಸಿ ಮುಂಜಾಗ್ರತಾ ಕ್ರಮಕೈಗೊಂಡು ಮಣ್ಣು ಹಾಗೂ ಗೋಣಿ ಚೀಲ ಹಾಕಿ ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…