ಕಾಪು ಖಾಸಾಗಿ ವಾಹನದಲ್ಲಿ ಆಯಿಲ್ ಸೋರಿಕೆ, ಬೈಕ್ ಸವಾರರು ಜಾರಿ ಬಿದ್ದು ಗಾಯ.ವಾಹನ ಚಾಲಕ ಪರಾರಿ
ಕಾಪು: ಖಾಸಾಗಿ ವಾಹನದಿಂದ ಆಯಿಲ್ ಸೋರಿಕೆಯಾದ ಪರಿಣಾಮ ಕಾಪು ಪೇಟೆಯ ಹಾದು ಹೋಗುವ ರಸ್ತೆಯಲ್ಲಿ ನಾಲ್ಕು ಮಂದಿ ಬೈಕ್ ಸವಾರರು ಜಾರಿ ಬಿದ್ದು ಗಾಯ ಗೊಂಡ ಘಟನೆ ಇಂದು ನಡೆದಿದೆ.
ಉಡುಪಿ ಕಡೆಯಿಂದ ಕಾಪು ಕಡೆ ಸಾಗುತ್ತಿದ್ದ ವಾಹನದಲ್ಲಿ ತುಂಬಿಸಿದ್ದ ಆಯಿಲ್ ಬ್ಯಾರಲ್ ಸೋರಿಕೆಯಾದ ಪರಿಣಾಮಈ ಘಟನೆ ನಡೆದಿದೆ.
ಸ್ಥಳಕ್ಕೆ ಕಾಪು ಪೋಲಿಸ್ ಠಾಣ ಸಿಬ್ಬಂದಿ ಹಾಗೂ ರಿಕ್ಷಾ ಚಾಲಕರು ಘಟನಾ ಸ್ಥಳಕ್ಕಾಗಮಿಸಿ ಮುಂಜಾಗ್ರತಾ ಕ್ರಮಕೈಗೊಂಡು ಮಣ್ಣು ಹಾಗೂ ಗೋಣಿ ಚೀಲ ಹಾಕಿ ಸುಗಮ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…