ಕಾಪು : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಾವರ ಗ್ರಾಮದ ಸಂಪಿಗೆನಗರ ಕ್ರಾಸ್ ಬಳಿ ಓರ್ವನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.
ಕಾಪು ಠಾಣಾ ಪೊಲೀಸರು ರೌಂಡ್ಸ್ಕರ್ತವ್ಯದಲ್ಲಿರುವಾಗ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಸಂಪಿಗೆ ನಗರ ಕ್ರಾಸ್ ಬಳಿ ಮಾದಕ ವಸ್ತು ಸೇವನೆಯ ನಶೆಯಲ್ಲಿರುವ ಅನುಮಾನದ ಮೇರೆಗೆ ಮಹಮ್ಮದ್ ಅನಸ್ ಸಾಹೇಬ (25) ಎಂಬಾತನನ್ನು ವಶಕ್ಕೆ ಪಡೆದು ಆತನನ್ನು ಮಣಿಪಾಲದ ಫಾರೆನ್ಸಿಕ್ ವಿಭಾಗದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಕಾರಣ ಈತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…