Featured

ಕಾಪು : ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮ ಫಲಕ ಉದ್ಘಾಟನೆ -Vishwanews24

ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮ ಫಲಕ ಉದ್ಘಾಟನೆ -Vishwanews24

ಕಾಪು : ಸಮಾಜ ಸೇವಾ ವೇದಿಕೆ ಕಳತ್ತೂರು ಕಾಪು ಇದರ ಆಶ್ರಯದಲ್ಲಿ ಸಫಿಯಾ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇದರ ವತಿಯಿಂದ  ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮಫಲಕವನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಸಮಾಜ ಸೇವಾ ವೇದಿಕೆ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ತದನಂತರ ಮಾತನಾಡಿದ ಅವರು ಸಮಾಜ ಸೇವಾ ವೇದಿಕೆಯವರ ಹಲವಾರು ಸಮಾಜ ಮುಖಿ ಕರ‍್ಯಕ್ರಮ ಮುಂಚೂಣಿಯಲ್ಲಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ನಾಮ ಫಲಕವು ಉದ್ಘಾಟನೆ ಮಾಡಲು ನನಗೆ ಸಂತೋಷವಾಗುತ್ತದೆ ಎಂದರು.

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಕಾರ‍್ಯಕ್ರಮದಲ್ಲಿ ಸಮಾಜಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಗೌರವ ಅಧ್ಯಕ್ಷರಾದ ದಿವಾಕರ ಬಿಶೆಟ್ಟಿ ಕಳತ್ತೂರು, ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು, ಉಪಾಧ್ಯಕ್ಷರಾದ ರಾಜೇಶ್ ಕುಲಾಲ್ ಕುತ್ಯಾರು, ಸಫಿಯಾ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇದರ ಸ್ಥಾಪಕ ಅಧ್ಯಕ್ಷರಾದ ಕೆ ಉಮರಬ್ಬ ಚಂದ್ರನಗರ, ಗ್ಲಾಡಿಸ್ ಅಲ್ಮೆಡಾ ಕಳತ್ತೂರು, ಸುಧಾವತಿ ಶೆಟ್ಟಿಗಾರ, ಲಿಯೋ ಮೆಂಡೋನ್ಸಾ, ವಿಲ್ಸನ್ ಕುಂದರ್ ಕಳತ್ತೂರು, ದಿನೇಶ್ ಆಚಾರ್ಯ ಐಶ್ವರ್ಯ ಶಿರ್ವ, ರಜಾಕ್ ಕೊಪ್ಪಲತೋಟ, ದಯಾನಂದ ಕೆ. ಶೆಟ್ಟಿ ದೆಂದೂರು, ಗಣೇಶ್ ಶೆಟ್ಟಿ ಪೈಯ್ಯಾರು, ನವೀನ್
ಹೆಜಮಾಡಿ, ಶ್ರೀಧರ್ ಭಟ್ ಚಂದ್ರನಗರ, ಇಸ್ಮಾಯಿಲ್ ಪಾದೂರು ಹಾಜಿ ಬಾವು ಚಂದ್ರನಗರ, ರಾಜೇಶ್ ಪಾದೂರು, ಉಮೇಶ್ ರಾವ್ ಚಂದ್ರನಗರ, ಪ್ರವೀಣ್ ಕೋಡ್ದ, ಕಾಪು ಪೊಲೀಸ್ ಇಲಾಖೆಯ ಪ್ರವೀಣ್, ರಾಘವೇಂದ್ರ, ಸುಧಾಕರ ಬಿಜೂರು, ಶಿರ್ವ ಎ.ಎಸ್.ಐ ಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

19 hours ago