Featured

ಕಾಪು : ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮ ಫಲಕ ಉದ್ಘಾಟನೆ -Vishwanews24

ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮ ಫಲಕ ಉದ್ಘಾಟನೆ -Vishwanews24

ಕಾಪು : ಸಮಾಜ ಸೇವಾ ವೇದಿಕೆ ಕಳತ್ತೂರು ಕಾಪು ಇದರ ಆಶ್ರಯದಲ್ಲಿ ಸಫಿಯಾ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇದರ ವತಿಯಿಂದ  ಚಂದ್ರನಗರದಲ್ಲಿ ನಾಲ್ಕು ರಸ್ತೆ ಗುರುತಿಸುವ ನಾಮಫಲಕವನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಸಮಾಜ ಸೇವಾ ವೇದಿಕೆ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ತದನಂತರ ಮಾತನಾಡಿದ ಅವರು ಸಮಾಜ ಸೇವಾ ವೇದಿಕೆಯವರ ಹಲವಾರು ಸಮಾಜ ಮುಖಿ ಕರ‍್ಯಕ್ರಮ ಮುಂಚೂಣಿಯಲ್ಲಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ನಾಮ ಫಲಕವು ಉದ್ಘಾಟನೆ ಮಾಡಲು ನನಗೆ ಸಂತೋಷವಾಗುತ್ತದೆ ಎಂದರು.

ಉಳ್ಳಾಲದ ಜನರಿಗೆ ತಾಕತ್ತು ಎನ್ನುವುದು ಇದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ : ಕಲ್ಲಡ್ಕ ಪ್ರಭಾಕರ್ ಭಟ್ -Vishwanews24

ಕಾರ‍್ಯಕ್ರಮದಲ್ಲಿ ಸಮಾಜಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಗೌರವ ಅಧ್ಯಕ್ಷರಾದ ದಿವಾಕರ ಬಿಶೆಟ್ಟಿ ಕಳತ್ತೂರು, ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು, ಉಪಾಧ್ಯಕ್ಷರಾದ ರಾಜೇಶ್ ಕುಲಾಲ್ ಕುತ್ಯಾರು, ಸಫಿಯಾ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇದರ ಸ್ಥಾಪಕ ಅಧ್ಯಕ್ಷರಾದ ಕೆ ಉಮರಬ್ಬ ಚಂದ್ರನಗರ, ಗ್ಲಾಡಿಸ್ ಅಲ್ಮೆಡಾ ಕಳತ್ತೂರು, ಸುಧಾವತಿ ಶೆಟ್ಟಿಗಾರ, ಲಿಯೋ ಮೆಂಡೋನ್ಸಾ, ವಿಲ್ಸನ್ ಕುಂದರ್ ಕಳತ್ತೂರು, ದಿನೇಶ್ ಆಚಾರ್ಯ ಐಶ್ವರ್ಯ ಶಿರ್ವ, ರಜಾಕ್ ಕೊಪ್ಪಲತೋಟ, ದಯಾನಂದ ಕೆ. ಶೆಟ್ಟಿ ದೆಂದೂರು, ಗಣೇಶ್ ಶೆಟ್ಟಿ ಪೈಯ್ಯಾರು, ನವೀನ್
ಹೆಜಮಾಡಿ, ಶ್ರೀಧರ್ ಭಟ್ ಚಂದ್ರನಗರ, ಇಸ್ಮಾಯಿಲ್ ಪಾದೂರು ಹಾಜಿ ಬಾವು ಚಂದ್ರನಗರ, ರಾಜೇಶ್ ಪಾದೂರು, ಉಮೇಶ್ ರಾವ್ ಚಂದ್ರನಗರ, ಪ್ರವೀಣ್ ಕೋಡ್ದ, ಕಾಪು ಪೊಲೀಸ್ ಇಲಾಖೆಯ ಪ್ರವೀಣ್, ರಾಘವೇಂದ್ರ, ಸುಧಾಕರ ಬಿಜೂರು, ಶಿರ್ವ ಎ.ಎಸ್.ಐ ಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ರಾಜ್ಯದಲ್ಲಿ ಜೂ.14ರಿಂದ 25ರವರೆಗೆ SSLC ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

9 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

9 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

9 hours ago