ಕಾಪು: ಪುತ್ತೂರಿನಲ್ಲಿ ನಡೆದಂತಹ ಜೇಸಿ ವಲಯ 15 ರ ವ್ಯವಹಾರ ಸಮ್ಮೇಳನದಲ್ಲಿ “ಎ” ಪ್ರಾಂತ್ಯದ ವಿಭಾಗದಲ್ಲಿ ಕಾಪು ಓಂ ಗುರು ಕೇಟರಸ್ ನ ಮಾಲಕರಾದ ಜೆಸಿ ಜಗದೀಶ್ ಬಂಗೇರ ಅವರಿಗೆ ಉದ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಬೆಳವಣಿಗೆಯನ್ನ ಗುರುತಿಸಿ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ವಲಯ 15 ರ ವಲಯಾಧ್ಯಕ್ಷ ಜೆಸಿಐ ಪಿಪಿಪಿ ರಾಕೇಶ್ ಕುಂಜೂರು, ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವುಡ, ವಲಯ ಉಪಾಧ್ಯಕ್ಷ ಜೆಎಫ್ಎಫ್ ಪಶುಪತಿ ಶರ್ಮ,ವ್ಯವಹಾರ ವಿಭಾಗದ ವಲಯ ನಿರ್ದೇಶಕ ಜೆಎಫ್ಪಿ ಪ್ರಶಾಂತ್ ಕುಮಾರ್ ರೈ ,ಐಪಿಝಡ್ಪಿ ಸಂತೋಷ್ ಜಿ. ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಜಗದೀಶ್ ಬಂಗೇರ ಸಾಮಾಜಿಕ ಮತ್ತು ಧಾರ್ಮೀಕ ಚಡುವಟಿಕೆಗಳಲ್ಲಿ ಮಂಚೂಣಿಯಲ್ಲಿದ್ದು. ಪ್ರತಿಷ್ಠಿತ ಕಾಪು ಜೆಸಿಐನ ಪೂರ್ವಧ್ಯಕ್ಷರಾಗಿ, ಯುವ ವಾಹಿನಿ,ಗಣೇಶೋತ್ಸವ ಸಮಿತಿ,ಹೊಸ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ,ಕಾರ್ಯ ನಿರ್ವಹಿಸಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…