ಕಾಪು: ಪುತ್ತೂರಿನಲ್ಲಿ ನಡೆದಂತಹ ಜೇಸಿ ವಲಯ 15 ರ ವ್ಯವಹಾರ ಸಮ್ಮೇಳನದಲ್ಲಿ “ಎ” ಪ್ರಾಂತ್ಯದ ವಿಭಾಗದಲ್ಲಿ ಕಾಪು ಓಂ ಗುರು ಕೇಟರಸ್ ನ ಮಾಲಕರಾದ ಜೆಸಿ ಜಗದೀಶ್ ಬಂಗೇರ ಅವರಿಗೆ ಉದ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಬೆಳವಣಿಗೆಯನ್ನ ಗುರುತಿಸಿ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ವಲಯ 15 ರ ವಲಯಾಧ್ಯಕ್ಷ ಜೆಸಿಐ ಪಿಪಿಪಿ ರಾಕೇಶ್ ಕುಂಜೂರು, ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವುಡ, ವಲಯ ಉಪಾಧ್ಯಕ್ಷ ಜೆಎಫ್ಎಫ್ ಪಶುಪತಿ ಶರ್ಮ,ವ್ಯವಹಾರ ವಿಭಾಗದ ವಲಯ ನಿರ್ದೇಶಕ ಜೆಎಫ್ಪಿ ಪ್ರಶಾಂತ್ ಕುಮಾರ್ ರೈ ,ಐಪಿಝಡ್ಪಿ ಸಂತೋಷ್ ಜಿ. ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಜಗದೀಶ್ ಬಂಗೇರ ಸಾಮಾಜಿಕ ಮತ್ತು ಧಾರ್ಮೀಕ ಚಡುವಟಿಕೆಗಳಲ್ಲಿ ಮಂಚೂಣಿಯಲ್ಲಿದ್ದು. ಪ್ರತಿಷ್ಠಿತ ಕಾಪು ಜೆಸಿಐನ ಪೂರ್ವಧ್ಯಕ್ಷರಾಗಿ, ಯುವ ವಾಹಿನಿ,ಗಣೇಶೋತ್ಸವ ಸಮಿತಿ,ಹೊಸ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ,ಕಾರ್ಯ ನಿರ್ವಹಿಸಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…