Featured

ಕಾಪು: ಜು. 27 ಮತ್ತು 28 ರಂದು ಕಾಪು ಮಾರಿಯಮ್ಮನ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ -Vishwanews24

ಕಾಪು: ಜು. 27 ಮತ್ತು 28 ರಂದು ಕಾಪು ಮಾರಿಯಮ್ಮನ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ -Vishwanews24

ಕಾಪು: ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕಾಲಾವಧಿ ಆಟಿ ಮಾರಿಪೂಜೆಯು ಜು. 27 ಮತ್ತು 28 ರಂದು ಜರಗಲಿದೆ ಎಂದು ಮೂರೂ ಮಾರಿಗುಡಿಯ ಆಡಳಿತ ಮಂಡಳಿಗಳ ಪ್ರಕಟಣೆಯು ತಿಳಿಸಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಮತ್ತು ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಮಂಗಳವಾರ ರಾತ್ರಿ ಮತ್ತು ಬುಧವಾರ ಹಗಲಿನಲ್ಲಿ ಮೂರೂ ಮಾರಿಗುಡಿಗಳಲ್ಲೂ ಯಥಾವತ್ತಾಗಿ ಮಾರಿಪೂಜೆಯ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ಕೋವಿಡ್ ನಿಯಮಾನುಸಾರ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಕ್ತರಿಗೆ ದೇವಿಯ ದರುಶನ ಪಡೆಯಲು ಅವಕಾಶ ಮಾಡಿಕೊಡಲಾಗುವುದು.

ಯಾವುದೇ ರೀತಿಯ ಜಾತ್ರೆ, ಜನ ಜಂಗುಳಿಗೆ ಅವಕಾಶವಿಲ್ಲದೇ ಸಂಪ್ರಧಾಯದಂತೆ ಕಾಲಾವಧಿ ಆಟಿ ಮಾರಿಪೂಜೆಯನ್ನು ಸರಳ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು, ಭಕ್ತಾಧಿಗಳು ಸಹಕರಿಸುವಂತೆ ಕಾಪು ಹಳೇ ಮಾರಿಗುಡಿಯ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ ಕಾಪು, ಶ್ರೀ ಹೊಸ ಮಾರಿಗುಡಿಯ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ ಮತ್ತು ಶ್ರೀ ಮೂರನೇ ಮಾರಿಗುಡಿಯ ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

37 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago