ಕಾಪು : ಜೇಸಿಐ ಮಡಂತ್ಯಾರು ಘಟಕದ ಆಶ್ರಯದಲ್ಲಿ ರವಿವಾರ ನಡೆದ ವಲಯ 15ರ “ಮೃದಂಗ” ವ್ಯವಹಾರ ಸಮ್ಮೇಳನದಲ್ಲಿ ಕಾಪು ಜೆಸಿಐನ ನಿಕಟ ಪೂರ್ವ ಅಧ್ಯಕ್ಷ ಸುಖಲಾಕ್ಷಿ ಬಂಗೇರ ಅವರನ್ನು ಜೇಸಿಐ ಸಾಧನಾಶ್ರೀ ಪುರಸ್ಕಾರದೊಂದಿಗೆ ಗೌರವಿಸಲಾಯಿತು
ಜೇಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಶ್ ಬಿ.ಎ. , ವ್ಯವಹಾರ ವಿಭಾಗದ ವಲಯ ನಿರ್ದೇಶಕ ಅಶೋಕ್ ಗುಂಡ್ಯಲ್ಕೆ, ವಲಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರಧಾನಿಸಲಾಯಿತು
ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು, ಪುರುಷೋತ್ತಮ ಶೆಟ್ಟಿ, ಪೂರ್ವ ವಲಯ ಉಪಾಧ್ಯಕ್ಷ ಸೌಮ್ಯ ರಾಕೇಶ್, ಜೇಸಿಐ ಕಾಪುವಿನ ಅಧ್ಯಕ್ಷ ಅನಿತಾ ಹೆಗ್ಡೆ, ಪೂರ್ವಾಧ್ಯಕ್ಷರಾದ ಜಗದೀಶ್ ಬಂಗೇರ, ಸುಜಿತ್ ಶೆಟ್ಟಿ ಕಾರ್ಯದರ್ಶಿ ಶ್ರುತಿ ಶೆಟ್ಟಿ, ಜೇಸಿಐ ಮಡಂತ್ಯಾರು ಅಧ್ಯಕ್ಷೆ ಅಮಿತಾ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…