ಕಾಪು, : ಜೇಸಿಐ ಭಾರತದ ನಿರ್ದೇಶನದಂತೆ ರಾಷ್ಟ್ರೀ ಯ ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ಜೇಸಿಐ ಕಾಪು, ಜೇಸಿರೆಟ್ ವಿಭಾಗ, ಯುವಜೇಸಿ ವಿಭಾಗದ ಜಂಟಿ ಸಹಯೋಗದಲ್ಲಿ ಕಾಪು ಸುತ್ತಲಿನ ವಿವಿಧ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬಂದಿಗಳಿಗೆ ಫೆ. 2ರಂದು ಭಾವೈಕ್ಯತೆಯ ಬಗ್ಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಕಾಪು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆ, ಮಹಾದೇವಿ ಪ್ರೌಢಶಾಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪೊಲಿಪು ಜೂನಿಯರ್ ಕಾಲೇಜು, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ಮಂದಿರ ಪ್ರೌಢಶಾಲೆ, ಕಳತ್ತೂರು ಪಿ.ಕೆ.ಎಸ್. ಪ್ರೌಢಶಾಲೆ, ಶಿರ್ವ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರ ಸಹಿತವಾಗಿ ಸಾವಿರಾರು ಮಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾಪು ಜೇಸಿಐ ಅಧ್ಯಕ್ಷೆ ಶಾರದೇಶ್ವರಿ ಗುರ್ಮೆ, ಜೇಸಿಐ ನಿಕಟಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಅಭಿವೃದ್ಧಿ ಮತ್ತು ಬೆಳವಣ ಗೆ ವಿಭಾಗದ ನಿರ್ದೇಶಕಿ ಸೌಮ್ಯ ರಾಕೇಶ್, ಪೂರ್ವ ವಲಯಾದಿಕಾರಿಗಳಾದ ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ಶಿವಣ್ಣ ಬಾಯಾರ್, ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ್, ಪೂರ್ವಾಧ್ಯಕ್ಷರಾದ ನೀಲಾನಂದ್ ನಾಯ್ಕ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ., ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಎಸ್. ಶೆಟ್ಟಿ, ಯುವ ಜೇಸಿ ಅಧ್ಯಕ್ಷ ಆದಿತ್ಯ ಪಿ. ಗುರ್ಮೆ, ಪದಾದಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…