ಕಾಪು, : ಜೇಸಿಐ ಭಾರತದ ನಿರ್ದೇಶನದಂತೆ ರಾಷ್ಟ್ರೀ ಯ ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ಜೇಸಿಐ ಕಾಪು, ಜೇಸಿರೆಟ್ ವಿಭಾಗ, ಯುವಜೇಸಿ ವಿಭಾಗದ ಜಂಟಿ ಸಹಯೋಗದಲ್ಲಿ ಕಾಪು ಸುತ್ತಲಿನ ವಿವಿಧ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬಂದಿಗಳಿಗೆ ಫೆ. 2ರಂದು ಭಾವೈಕ್ಯತೆಯ ಬಗ್ಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಕಾಪು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆ, ಮಹಾದೇವಿ ಪ್ರೌಢಶಾಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪೊಲಿಪು ಜೂನಿಯರ್ ಕಾಲೇಜು, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ಮಂದಿರ ಪ್ರೌಢಶಾಲೆ, ಕಳತ್ತೂರು ಪಿ.ಕೆ.ಎಸ್. ಪ್ರೌಢಶಾಲೆ, ಶಿರ್ವ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರ ಸಹಿತವಾಗಿ ಸಾವಿರಾರು ಮಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾಪು ಜೇಸಿಐ ಅಧ್ಯಕ್ಷೆ ಶಾರದೇಶ್ವರಿ ಗುರ್ಮೆ, ಜೇಸಿಐ ನಿಕಟಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಅಭಿವೃದ್ಧಿ ಮತ್ತು ಬೆಳವಣ ಗೆ ವಿಭಾಗದ ನಿರ್ದೇಶಕಿ ಸೌಮ್ಯ ರಾಕೇಶ್, ಪೂರ್ವ ವಲಯಾದಿಕಾರಿಗಳಾದ ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ಶಿವಣ್ಣ ಬಾಯಾರ್, ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ್, ಪೂರ್ವಾಧ್ಯಕ್ಷರಾದ ನೀಲಾನಂದ್ ನಾಯ್ಕ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ., ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಎಸ್. ಶೆಟ್ಟಿ, ಯುವ ಜೇಸಿ ಅಧ್ಯಕ್ಷ ಆದಿತ್ಯ ಪಿ. ಗುರ್ಮೆ, ಪದಾದಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…