ಉಡುಪಿ

ಕಾಪು ಜೇಸಿಐ ಸಭಾ ಭವನದಲ್ಲಿ ವಿಶೇಷ ಚೇತನರಿಗೆ ಕೃತಕ ಅವಯವ ಉಪಕರಣಗಳ ವಿತರಣೆ -Vishwanews24

ಕಾಪು ಜೇಸಿಐ ಸಭಾ ಭವನದಲ್ಲಿ ವಿಶೇಷ ಚೇತನರಿಗೆ ಕೃತಕ ಅವಯವ ಉಪಕರಣಗಳ ವಿತರಣೆ -Vishwanews24

ಕಾಪು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್, ಕೃತಕ ಅಂಗಾಂಗ ತಯಾರಿಕೆ ಸಂಸ್ಥೆ ( ಅಲಿಂಕೋ) ಜಿಲ್ಲಾಡಳಿತ ಜಿಲ್ಲಾ ವಿಶೇಷ ಚೇತನ ಪುನರ್ವಸತಿ ಕೇಂದ್ರ ರೆಡ್ ಕ್ರಾಸ್ ಸೊಸೈಟಿ ಉಡುಪಿ ಮತ್ತು ಜೇಸಿಐ ಕಾಪು ಸಹಯೋಗದಲ್ಲಿ ಕಾಪು ಜೇಸಿಐ ಸಭಾ ಭವನದಲ್ಲಿ ವಿಶೇಷ ಚೇತನರಿಗೆ ಕೃತಕ ಅವಯವ ಉಪಕರಣಗಳ ವಿತರಣೆ ಜರುಗಿತು.

ಈ ಸಂದರ್ಭ ಮಾತನಾಡಿದ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ವಿಶೇಷಚೇತನರನ್ನು ಯಾರೂ ನಿರ್ಲಕ್ಷಿಸಬಾರದು. ಅವರು ಸಾಕಷ್ಟು ಪ್ರತಿಭಾ ಸಂಪನ್ನರಾಗಿದ್ದು, ಸಾಧನೆಯ ಮುಂಚೂಣಿಯಲ್ಲಿದ್ದಾರೆ. ಹಿರಿಯರು ಹಾಗೂ ವಿಶೇಷಚೇತನರನ್ನು ಗೌರವಿಸಿ, ಅವರ ಸೇವೆಗೈಯ್ಯುವ ಮನಸ್ಸು ನಮ್ಮದಾಗಬೇಕೆಂದು ಹೇಳಿದರು.

ಜಿಲ್ಲೆಯ ಒಟ್ಟು ಆರು ತಾಲೂಕುಗಳಲ್ಲಿ ಸುಮಾರು 512 ಫಲಾನುಭವಿಗಳಿಗೆ 45 ಲಕ್ಷ ರೂ. ವೆಚ್ಚದ ಸಲಕರಣೆ ವಿತರಿಸಲಾಗಿದ್ದು, ಕಾಪುವಿನಲ್ಲಿ 25 ವಿಶೇಷಚೇತನರಿಗೆ ಕೃತಕ ಉಪಕರಣ ವಿತರಿಸಲಾಯಿತು.

ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ ಸಭಾಧ್ಯಕ್ಷತೆ ವಹಿಸಿದ್ದರು. ಚಂದ್ರ ನಾಯಕ, ಶಾರದೇಶ್ವರಿ ಗುರ್ಮೆ,ನೋಡಲ್ ಅಧಿಕಾರಿ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಜೇಸಿಐ ರಾಕೇಶ್ ಕುಂಜೂರು ನಿರೂಪಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago