ಕಾಪು: ಬಿಲ್ಲವ ಮಹಾಮಂಡಲದ ನಿರ್ದೇಶನದಂತೆ ಉಡುಪಿ ಜಿಲ್ಲೆಯ ತಾಲೂಕು ಕೇಂದ್ರದಿಂದ ವಿವಿಧ ಸಂಘಸಂಸ್ಥೆಗಳ ಕೂಡಿಕೆ ಯಿಂದ ಪ್ರತಿ ತಾಲೂಕುಗಳಲ್ಲಿ ಆಯೋಜಿಸಲಾದ ನಾರಾಯಣಗುರುಗಳ ಟ್ಯಾಬ್ಲೊ ಮೆರವಣಿಗೆ ಜಾತಿ-ಮತ-ಪಂತ ಮರೆತು ಬೃಹತ್ ವಾಹನ ಜಾಥಾ ಜ.26ರಂದು ಸಂಜೆ 5 ಗಂಟೆಗೆ ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ತಲುಪಲಿದೆ.
ಗಣರಾಜ್ಯೋತ್ಸವದ ಪೆರೇಡಿಗೆ ಸರ್ಕಾರವು ಕಳಿಸಿದ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಉಡುಪಿ ಜಿಲ್ಲೆಯ ಸುಮಾರು 34 ಬಿಲ್ಲವ ಸಂಘಟನೆಗಳು ಒಟ್ಟಾಗಿ ಜಿಲ್ಲಾಧಿಕಾರಿಯವರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು ಸರ್ಕಾರವು ಸ್ಪಂದನೆ ಮಾಡದಿರುವುದು ವಿಷಾದನೀಯ ಈ ನಿಟ್ಟಿನಲ್ಲಿ ಜಾಥಾವನ್ನು ಆಯೋಜಿಸಲಾಗಿದೆ.
ಸಮಾಜಕ್ಕೆ ಬೆಳಕು ಚೆಲ್ಲಿದ ಅಸ್ಪೃಶ್ಯತೆಯಿಂದ ಸ್ಪರ್ಶತೆಗೆ ತಂದಿರುವ ಸಮಾನತೆಯ ಸಾಮಾಜಿಕ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಎಲ್ಲ ಸಮಾಜ ಬಾಂಧವರು ನಾರಾಯಣಗುರುಗಳ ಅನು ಯಾಯಿಗಳು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿನಂತಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…