Featured

ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ – Vishwanews24

ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ

ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ೬೬ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಘಟನೆ ಸಂಂಭವಿಸಿದ್ದು ಟಯರ್ ಸ್ಪೋಟಗೊಂಡು ಮರದ ದಿಮ್ಮಿಗೆ ಬೆಂಕಿ ಹತ್ತಿತ್ತು.

ಬೆಂಕಿಯ ಕೆನ್ನಾಲಗೆ ಲಾರಿಯತ್ತ ಚಾಚುತ್ತಿದ್ದಂತೆಯೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಪೊಲೀಸ್ ಠಾಣೆಗೆ ಸುದ್ಧಿ ಮುಟ್ಟಿಸಿದ್ದು ಪೊಲೀಸರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದರು.

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ.  3 ಕಡೆ ಆಸ್ತಿ ಮುಟ್ಟುಗೋಲು – Vishwanews24

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ಜೊತೆಗೂಡಿ ಬೆಂಕಿಯನ್ನು ನಂದಿಸಿದ್ದು ಭಾರೀ ಪ್ರಮಾಣದ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿದ್ದು ಲಾರಿ ಕೂಡಾ ಹಾನಿಗೊಳಗಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago