Featured

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ

ಕಾಪು: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ, ಸ್ಥಳೀಯ ಮೀನುಗಾರ ದೋಣಿ ಮುಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.

ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಅಜ್ಞರು ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು.

ಇದನ್ನೂ ಓದಿ:

ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿದ್ದಾರೆ.ಈ ವೇಳೆ ಕಾಪು ಮೂಲದ ದೋಣಿ ಮುಗುಚಿ ಬಿದ್ದು ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆ ಯಾಗಿದ್ದಾನೆ.

ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

17 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

31 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

4 hours ago