ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮೊಗವೀರ ಮಹಾಸಭೆ, ಪೊಲಿಪು ಮೊಗವೀರ ಮಹಾಸಭೆ, ಕೈಪುಂಜಾಲು ಮೊಗವೀರ ಮಹಾಸಭೆ, ಮೂಳೂರು ಮೊಗವೀರ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…