ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮೊಗವೀರ ಮಹಾಸಭೆ, ಪೊಲಿಪು ಮೊಗವೀರ ಮಹಾಸಭೆ, ಕೈಪುಂಜಾಲು ಮೊಗವೀರ ಮಹಾಸಭೆ, ಮೂಳೂರು ಮೊಗವೀರ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…