Featured

ಕಾಪು ತಾಲೂಕು ಆಡಳಿತ ಸೌಧ ಉದ್ಘಾಟನೆಗೆ ಸೇರಿದ್ದು ಬೆರಳೆಣಿಕೆಯ 350 ಮಂದಿ: ಜನವಿಶ್ವಾಸ ಕಳೆದುಕೊಂಡರೆ ಸ್ವಯಂಘೋಷಿತ ಸರಳ ಸಜ್ಜನ ಶಾಸಕ ಲಾಲಾಜಿ : vishwanews24

ಕಾಪು ತಾಲೂಕು ಆಡಳಿತ ಸೌಧ ಉದ್ಘಾಟನೆಗೆ ಸೇರಿದ್ದು ಬೆರಳೆಣಿಕೆಯ 350 ಮಂದಿ: ಜನವಿಶ್ವಾಸ ಕಳೆದುಕೊಂಡರೆ ಸ್ವಯಂಘೋಷಿತ ಸರಳ ಸಜ್ಜನ ಶಾಸಕ ಲಾಲಾಜಿ : vishwanews24

ಕೂರಲು ಹಾಕಿದ್ದ ಕುರ್ಚಿಗಳು ಖಾಲಿ-ಖಾಲಿ

ಸತ್ಕಾರಕ್ಕೆ ತಂದ 700 ಟಿಫಿನ್ ಮತ್ತು 2000 ಮಂದಿಯ ಊಟ ವೇಸ್ಟ್

ಕಾಪು: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯ ಶಿಫಾರಸ್ಸಿನಡಿಯಲ್ಲಿ ನಿರ್ಮಾಣಗೊಂಡ ಹತ್ತು ಕೋಟಿ ವೆಚ್ಚದ ಕಾಪು ತಾಲೂಕು ಆಡಳಿತ ಸೌಧದ ಉದ್ಘಾಟನೆಯ ಭಾಗ್ಯ ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಒದಗಿಬಂದಿದ್ದರೂ ಕೂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇರಿದ್ದು ಕೇವಲ‌ ಬೆರಳೆಣಿಕೆಯ 350 ಮಂದಿ ಎಂಬುದು ವಿಪರ್ಯಾಸ.

ಕಂದಾಯ ಸಚಿವರಿಂದ ಉದ್ಘಾಟನೆಯಾಗಬೇಕಿದ್ದ ಸೌಧ ಶಾಸಕರ ಸಂವಹನ ಕೊರತೆಯಿಂದ ಸಚಿವರು ಸಮಯ ಒದಗಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದ್ದು ಸದ್ಯ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಕಟ್ಟಡ ಉದ್ಘಾಟಿಸುವ ಕುರಿತಾಗಿ ಆಮಂತ್ರಣ ಪತ್ರಿಕೆ ಮುದ್ರಣವಾಗಿತ್ತು ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದದೂ ಕೂಡ ಕಾರ್ಯಕ್ರಮದಲ್ಲಿ ಗೈರಾಗಿದ್ದರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಕಟ್ಟಡ ಮತ್ತು ಕಾರ್ಯಕ್ರಮ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ 300 ಮಂದಿ
ಕಾಪುವಿಗೆ ಹೊಸ ಮೆರಗು ಕೊಡುವಂತಹ ತಾಲೂಕು ಆಡಳಿತ ಕಚೇರಿಯ ಉದ್ಘಾಟನೆ ಹಬ್ಬದ ಸಂಭ್ರಮವಾಗಬೇಕಿತ್ತು ಮತ್ತು ಜನ ಸಾಮಾನ್ಯರಿಗಾದರೂ ಮಾಹಿತಿ ನೀಡುವ ಕೆಲಸ ಆಗಬೇಕಿತ್ತು ಆದರೆ ಯಾವುದೇ ಪ್ರಚಾರ ನೀಡದೆ ತುರ್ತಾಗಿ ಉದ್ಘಾಟನೆ ಮಾಡುವ ಉದ್ದೇಶವೇನಿತ್ತು ಎಂಬುದು ಪ್ರಶ್ನೆ.

2000 ಮಂದಿಯ ಊಟ-700 ಟಿಫಿನ್ ವೇಸ್ಟ್
ಕಾಪು ತಾಲೂಕು ಆಡಳಿತ ಕಚೇರಿ ಉದ್ಘಾಟನೆಗೆ ಆಗಮಿಸುವ ಸಾರ್ವಜನಿಕರಿಗಾಗಿ ಬೆಳಿಗ್ಗೆ 700 ಟಿಫಿನ್ ಮತ್ತು ಮಧ್ಯಾಹ್ನ2000 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಆದರೇ ಕಾರ್ಯಕ್ರಮಲ್ಲಿ ಸೇರಿದ್ದು ಕೇವಲ 350 ಮಂದಿ ಅದರಲ್ಲೂ 100ಮಂದಿ ಅಧಿಕಾರಿಗಳು ಹಾಗೂ ಫಲಾನುಭವಿಗಳು ಸದ್ಯ ದಾನಿಗಳಿಂದ ಸಂಗ್ರಹಿಸಿ ವ್ಯವಸ್ಥೆ ಮಾಡಿದ್ದ ಊಟ ಕೂಡ ವೇಸ್ಟ್ ಆಗಿದೆ ಎಂಬುದು ಬೇಸರದ ಸಂಗತಿ.

ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 ಕಾಪು

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

6 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

7 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

7 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

8 hours ago