ಕಾಪು ತಾಲೂಕು ಉಚ್ಚಿಲಕ್ಕೆ ರಾಹುಲ್ ಗಾಂಧಿ ಆಗಮನ
ಮೀನುಗಾರರ ಜೊತೆ ರಾಹುಲ್ ಸಂವಾದ ಕಾರ್ಯಕ್ರಮ
ಉಚ್ಚಿಲ ದೇಗುಲದ ಸಭಾಂಗಣದಲ್ಲಿ ಸಂವಾದ
ಕರಾವಳಿ ಮೀನುಗಾರರ ಬೇಡಿಕೆ ಆಲಿಸಲಿರುವ ರಾಗಾ
ಮೀನುಗಾರರ ಪ್ರಶ್ನೆಗಳಿಗೆ ಉತ್ತರಿಸಲಿರುವ ರಾಹುಲ್ ಗಾಂಧಿ
ಸಭಾಂಗಣದಲ್ಲಿ ವಾಕಿಂಗ್ ರಾಂಪ್ ನಿರ್ಮಾಣ ಮಾಡಿದ ಕಾಂಗ್ರೆಸ್
ಮಹಾಲಕ್ಷ್ಮಿ ದೇಗುಲಕ್ಕೆ ಭೇಟಿ ನೀಡಲಿರುವ ರಾಗಾ
ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ
ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿದ ರಾಹುಲ್ ಗಾಂಧಿ
ವೇದಿಕೆ ಯಲ್ಲಿ ಆಸೀನರಾದ ರಾಹುಲ್ ಗಾಂಧಿ
ಕೆ ಸಿ ವೇಣುಗೋಪಾಲ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಪ್ರತಾಪ್ ಚಂದ್ರ ಶೆಟ್ಟಿ ಅಭ್ಯರ್ಥಿಗಳಾದ ವಿನಯ್ ಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್ ಭಾಗಿ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…