ಕಾಪು: 2023 ನೇ ಸಾಲಿನ ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹರೀಶ್ ಹೆಜಮಾಡಿ-ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ನಾಯಕ್, ಕೋಶಾಧಿಕಾರಿಯಾಗಿ ಹೇಮನಾಥ ಪಡುಬಿದ್ರಿ,ಕ್ರೀಡಾ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಕಾರ್ಯದರ್ಶಿ ಪ್ರಮೋದ್ ಸುವರ್ಣ, ಕಾರ್ಯಕಾರಿಣಿ ಸಮಿತಿ ಸದಸ್ಯ ವಿಜಯ ಆಚಾರ್ಯ ನಡೆಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…