ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಕಾಶ್ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.
ಕಾಪು ಪ್ರೆಸ್ ಕ್ಲಬ್ನಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ 2018-2019 ನೇ ಸಾಲಿನ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ್ ನಾಯಕ್ ಪಡುಬಿದ್ರಿ, ಕೋಶಾಧಿಕಾರಿಯಾಗಿ ಸಂತೋಷ್ ನಾಯ್ಕ್ ಕಾಪು,ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಹೇಮನಾಥ್ ಪಡುಬಿದ್ರೆ, ಪ್ರೆಸ್ ಕ್ಲಬ್ ನಿರ್ವಾಹಕರಾಗಿ ಪ್ರಮೋದ್ ಸುವರ್ಣ ಕಟಪಾಡಿ, ಗೌರವ ಸಲಹೆಗಾರರಾಗಿ ಪುಂಡಲೀಕಕ ಮರಾಠೆ ಶಿರ್ವ, ಬಾಲಕೃಷ್ಣ ಪೂಜಾರಿ ಉಚ್ಚಿಲ, ಕಾನೂನು ಸಲಹೆಗಾರರಾಗಿ ಅಶೀದುಲ್ಲಾ ಕಟಪಾಡಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸತೋಷ್ ಸರಳಬೆಟ್ಟು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು.
ನಿರ್ಗಮನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ್ ಎರ್ಮಾಳ್ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಮೋದ್ ಸುವರ್ಣ ಲೆಕ್ಕ ಪತ್ರ ಮಂಡಿಸಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…