ಕಾಪು: ಸುಮಾರು ಹತ್ತುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ತಾಲೂಕು ಮಿನಿ ವಿಧಾನ ಸೌಧಕ್ಕೆ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಆರ್ ಅಶೋಕ್ ಶಿಲಾನ್ಯಾಸ ಸಮಯದ ಕೆಲವೇ ನಿಮಿಷಗಳ ಮುನ್ನಾ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಬೆಂಬಲಿಗರದೊಂದಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಮಿಸಿ ಸಭಿಕರಿಗೆ ಕುತೂಹಲ ಮೂಡಿಸಿದರು.
ಈ ಬಗ್ಗೆ ಪತ್ರಿಕರ್ತರ ಪ್ರಶ್ನೆಗೆ ಉತ್ತರಿಸಿದ ಸೊರಕೆ ” ಕಾಪು ತಾಲೂಕಿನ ಮಿನಿ ವಿಧಾನ ಸೌಧದ ಶಿಲಾನ್ಯಾಸದ ಸಂಭ್ರಮದಲ್ಲಿ ಮಾಜಿ ಶಾಸಕ ಸಚಿವನಾಗಿ ಭಾಗವಹಿಸಿದ್ದೇನೆ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಜಾಗ ಗೊತ್ತು ಪಡಿಸಿ ಮಿನಿ ವಿಧಾನ ಸೌಧಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಕಾರ್ಯಕ್ರಮದ ಅಧಿಕೃತ ಆಹ್ವಾನ ನೀಡುವುದು ಶಿಷ್ಟಾಚಾರವಲ್ಲ ಆದರೇ ನನ್ನ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಷ್ಟಾಚಾರ ಬದಿಗೊತ್ತಿ ಭಾಗವಹಿಸಿದ್ದೇನೆ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]