ಕಾಪು: ಸುಮಾರು ಹತ್ತುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಪು ತಾಲೂಕು ಮಿನಿ ವಿಧಾನ ಸೌಧಕ್ಕೆ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಆರ್ ಅಶೋಕ್ ಶಿಲಾನ್ಯಾಸ ಸಮಯದ ಕೆಲವೇ ನಿಮಿಷಗಳ ಮುನ್ನಾ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಬೆಂಬಲಿಗರದೊಂದಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಮಿಸಿ ಸಭಿಕರಿಗೆ ಕುತೂಹಲ ಮೂಡಿಸಿದರು.
ಈ ಬಗ್ಗೆ ಪತ್ರಿಕರ್ತರ ಪ್ರಶ್ನೆಗೆ ಉತ್ತರಿಸಿದ ಸೊರಕೆ ” ಕಾಪು ತಾಲೂಕಿನ ಮಿನಿ ವಿಧಾನ ಸೌಧದ ಶಿಲಾನ್ಯಾಸದ ಸಂಭ್ರಮದಲ್ಲಿ ಮಾಜಿ ಶಾಸಕ ಸಚಿವನಾಗಿ ಭಾಗವಹಿಸಿದ್ದೇನೆ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಜಾಗ ಗೊತ್ತು ಪಡಿಸಿ ಮಿನಿ ವಿಧಾನ ಸೌಧಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಕಾರ್ಯಕ್ರಮದ ಅಧಿಕೃತ ಆಹ್ವಾನ ನೀಡುವುದು ಶಿಷ್ಟಾಚಾರವಲ್ಲ ಆದರೇ ನನ್ನ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಶಿಷ್ಟಾಚಾರ ಬದಿಗೊತ್ತಿ ಭಾಗವಹಿಸಿದ್ದೇನೆ ಎಂದರು.
ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್…
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…