ಉಡುಪಿ : ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕು ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.
ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು ಹಾಗೂ ಜಿಲ್ಲೆಗಳ ಮಾಹಿತಿಯನ್ನು ಒದಗಿಸುವಂತೆ ಕಾಪು ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…