Featured

ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಸಾಹಿತಿ ಡಾ.ಭರತ್ ಕುಮಾರ್‌ ರವರಿಗೆ ಅಧಿಕೃತ ಆಹ್ವಾನ -Vishwanews24

ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಸಾಹಿತಿ ಡಾ.ಭರತ್ ಕುಮಾರ್‌ ರವರಿಗೆ ಅಧಿಕೃತ ಆಹ್ವಾನ -Vishwanews24

ಕಾಪು,: ಪಡುಬಿದ್ರಿ ಶ್ರೀಮಹಾಲಿಂಗೇಶ್ವರ, ಗಣಪತಿ ದೇವಳದ ಪ್ರಾಂಗಣದಲ್ಲಿ ಶುಕ್ರವಾರ ಜರಗಲಿರುವ ಕಾಪು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಹಿರಿಯ ರಂಗಕರ್ಮಿ, ಸಾಹಿತಿ ಡಾ.ಭರತ್ ಕುಮಾರ್‌ ರವರಿಗೆ ತಾಲೂಕು ಕಸಾಪ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ವತಿಯಿಂದ ಪೊಲಿಪು ನಿವಾಸದಲ್ಲಿ ಗೌರವಿಸಿ, ಅಧಿಕೃತವಾಗಿ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು ವಿರುದ್ಧ ಎಫ್‌ಐಆರ್ ದಾಖಲು -Vishwanews24

ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಸ್ವಾಗತಿ ಸಮಿತಿಯ ಕಾರ್ಯಾಧ್ಯಕ್ಷ ಕೆ. ಅನಂತ ಪಟ್ಟಾಭಿ ರಾವ್, ಉಪಾಧ್ಯಕ್ಷೆ ಸುಮತಿ ಹೆಗಡೆ, ಪ್ರಧಾನ ಕಾರ್ಯದರ್ಶಿ ಕಸ್ತೂರಿ ರಾಮಚಂದ್ರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು, ಕಸಾಪ ಸದಸ್ಯರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಸುಧಾಕರ ಪೂಜಾರಿ ಬೆಳ್ಳೆ, ಸೇವಂತಿ ಸದಾಶಿವ ಮೊದಲಾದವರು ಉಪಸ್ಥಿತರಿದ್ದರು.ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಸ್ವಾಗತಿಸಿದರು. ಕಾರ್ಯದರ್ಶಿ ವಿದ್ಯಾಧರ ಪುರಾಣಿಕ್ ವಂದಿಸಿದರು.

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ಮು ಒತ್ತಾಯಿಸುತ್ತೇನೆ : ಲಕ್ಷ್ಮಣ ಸವದಿ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

19 hours ago