ಕಾಪು: ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘಕ್ಕೆ ಸಕ್ರಿಯವಾಗಿ ಹಾಲು ಪೂರೈಸುವ ಸದಸ್ಯರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಮೇ 3ರಂದು ದಂಡತೀರ್ಥ ಶಾಲಾ ಮೈದಾನದಲ್ಲಿ ನಡೆಯಿತು.
ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ,ಕರ್ನಾಟಕ ರಾಜ್ಯ ಹಾಲು ಮಹಾ ಮಂಡಳದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರ ನೇತೃತ್ವದಲ್ಲಿ150ಕ್ಕೂ ಅಧಿಕ ಮಂದಿ ಸದಸ್ಯರಿಗೆ ಪಡಿತರ ಕಿಟ್ ವಿತರಿಸಲಾಯಿತು.
ಕಾಪು ತಾಲೂಕು ಕಂದಾಯ ನಿರೀಕ್ಷಕ ರವಿಶಂಕರ್, ಕಾಪು ಎಎಸ್ಸೈ ರಾಜೇಂದ್ರ ಮಣಿಯಾಣಿ, ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ ಅನಿಲ್ ಕುಮಾರ್ ಶೆಟ್ಟಿ, ಡಾ. ಕೃಷ್ಣಮೂರ್ತಿ ಉಪಾಧ್ಯಾಯ, ವಿಸ್ತರಣಾಧಿಕಾರಿ ಯಶವಂತ್, ಸಂಘದ ಉಪಾಧ್ಯಕ್ಷ ಎಂ. ರವೀಂದ್ರ, ಕಾರ್ಯ ನಿರ್ವಹಣಾಧಿಕಾರಿ ರಾಘು ಎಚ್.,
ರಾಧಾರಮಣ ಶಾಸ್ತ್ರಿ, ಪುರಸಭೆ ಸದಸ್ಯ ಸುರೇಶ್ ದೇವಾಡಿಗ, ಹರೀಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…