ಕಾಪು: ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಂಘಕ್ಕೆ ಸಕ್ರಿಯವಾಗಿ ಹಾಲು ಪೂರೈಸುವ ಸದಸ್ಯರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಮೇ 3ರಂದು ದಂಡತೀರ್ಥ ಶಾಲಾ ಮೈದಾನದಲ್ಲಿ ನಡೆಯಿತು.
ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ,ಕರ್ನಾಟಕ ರಾಜ್ಯ ಹಾಲು ಮಹಾ ಮಂಡಳದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರ ನೇತೃತ್ವದಲ್ಲಿ150ಕ್ಕೂ ಅಧಿಕ ಮಂದಿ ಸದಸ್ಯರಿಗೆ ಪಡಿತರ ಕಿಟ್ ವಿತರಿಸಲಾಯಿತು.
ಕಾಪು ತಾಲೂಕು ಕಂದಾಯ ನಿರೀಕ್ಷಕ ರವಿಶಂಕರ್, ಕಾಪು ಎಎಸ್ಸೈ ರಾಜೇಂದ್ರ ಮಣಿಯಾಣಿ, ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ ಅನಿಲ್ ಕುಮಾರ್ ಶೆಟ್ಟಿ, ಡಾ. ಕೃಷ್ಣಮೂರ್ತಿ ಉಪಾಧ್ಯಾಯ, ವಿಸ್ತರಣಾಧಿಕಾರಿ ಯಶವಂತ್, ಸಂಘದ ಉಪಾಧ್ಯಕ್ಷ ಎಂ. ರವೀಂದ್ರ, ಕಾರ್ಯ ನಿರ್ವಹಣಾಧಿಕಾರಿ ರಾಘು ಎಚ್.,
ರಾಧಾರಮಣ ಶಾಸ್ತ್ರಿ, ಪುರಸಭೆ ಸದಸ್ಯ ಸುರೇಶ್ ದೇವಾಡಿಗ, ಹರೀಶ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…