ಕಾಪು ; ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ಸಿಎ ಬ್ಯಾಂಕ್ನ ಅಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿಯವರ ವೈಯಕ್ತಿಕ ವತಿಯಿಂದ ಲಾಕ್-ಡೌನ್ ಸಮಸ್ಯೆಯಿಂದ ಸಂತ್ರಸ್ತರಾದ ಸುಮಾರು 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಿಸಿದರು.
ಕಾಪು, ಉಳಿಯಾರಗೋಳಿ, ಪಾಂಗಾಳ,ಕೋತಲಕಟ್ಟೆ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಾಗೂ ಕಾಪು ಲಕ್ಷ್ಮೀ ಜನಾರ್ದನ ಮತ್ತು ಮೂರನೇ ಮಾರಿಯಮ್ಮ ದೇಗುಲದ ಸಿಬ್ಬಂಧಿಗಳು ಸೇರಿದಂತೆ 600 ಕಿಟ್ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಮಾತಾಡಿ ನನಗೆ ನನ್ನ ಗ್ರಾಮದ ಋಣ ಇದೆ ಎರಡು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷನಾದಗ ಮತ್ತು ಪ್ರಸ್ತುತ ಈಗಾಲೂ ಕೂಡ ನನ್ನ ಜತೆ ನಿಂತವರ ಕಷ್ಟದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಹಾಗಾಗಿ ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಅಕ್ಕಿ ಸಹಿತ ಕಿಟ್ ವಿತರಣೆ ಮಾಡುವ ಕಾರ್ಯ ಮಾಡಿದ್ದೇನೆ. ನನ್ನ ಗ್ರಾಮದ ಜನರೆಲ್ಲರೂ ನನ್ನ ಕುಟುಂಬದ ಸದಸ್ಯರಿದ್ದಂತೆ ಎಂದರು. ಕಿಟ್ ಸ್ವೀಕರಿಸಿದ ಗ್ರಾಮಸ್ಥರು ದಿವಾಕರ್ ಶೆಟ್ಟಿವಯರಿಗೆ ಕೃತಜ್ಞತೆ ಸಲ್ಲಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…