ಕಾಪು ; ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ಸಿಎ ಬ್ಯಾಂಕ್ನ ಅಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿಯವರ ವೈಯಕ್ತಿಕ ವತಿಯಿಂದ ಲಾಕ್-ಡೌನ್ ಸಮಸ್ಯೆಯಿಂದ ಸಂತ್ರಸ್ತರಾದ ಸುಮಾರು 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಿಸಿದರು.
ಕಾಪು, ಉಳಿಯಾರಗೋಳಿ, ಪಾಂಗಾಳ,ಕೋತಲಕಟ್ಟೆ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಾಗೂ ಕಾಪು ಲಕ್ಷ್ಮೀ ಜನಾರ್ದನ ಮತ್ತು ಮೂರನೇ ಮಾರಿಯಮ್ಮ ದೇಗುಲದ ಸಿಬ್ಬಂಧಿಗಳು ಸೇರಿದಂತೆ 600 ಕಿಟ್ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಮಾತಾಡಿ ನನಗೆ ನನ್ನ ಗ್ರಾಮದ ಋಣ ಇದೆ ಎರಡು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷನಾದಗ ಮತ್ತು ಪ್ರಸ್ತುತ ಈಗಾಲೂ ಕೂಡ ನನ್ನ ಜತೆ ನಿಂತವರ ಕಷ್ಟದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಹಾಗಾಗಿ ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಅಕ್ಕಿ ಸಹಿತ ಕಿಟ್ ವಿತರಣೆ ಮಾಡುವ ಕಾರ್ಯ ಮಾಡಿದ್ದೇನೆ. ನನ್ನ ಗ್ರಾಮದ ಜನರೆಲ್ಲರೂ ನನ್ನ ಕುಟುಂಬದ ಸದಸ್ಯರಿದ್ದಂತೆ ಎಂದರು. ಕಿಟ್ ಸ್ವೀಕರಿಸಿದ ಗ್ರಾಮಸ್ಥರು ದಿವಾಕರ್ ಶೆಟ್ಟಿವಯರಿಗೆ ಕೃತಜ್ಞತೆ ಸಲ್ಲಿಸಿದರು.
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…