ಕಾಪು ದಿವಾಕರ ಶೆಟ್ಟಿ ವತಿಯಿಂದ 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಣೆ.video news – vishwanews24

ಕಾಪು ದಿವಾಕರ ಶೆಟ್ಟಿ ವತಿಯಿಂದ 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಣೆ.

ಕಾಪು ; ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ಸಿಎ ಬ್ಯಾಂಕ್‍ನ ಅಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿಯವರ ವೈಯಕ್ತಿಕ ವತಿಯಿಂದ ಲಾಕ್-ಡೌನ್ ಸಮಸ್ಯೆಯಿಂದ ಸಂತ್ರಸ್ತರಾದ ಸುಮಾರು 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಿಸಿದರು.

 

ಕಾಪು, ಉಳಿಯಾರಗೋಳಿ, ಪಾಂಗಾಳ,ಕೋತಲಕಟ್ಟೆ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಾಗೂ ಕಾಪು ಲಕ್ಷ್ಮೀ ಜನಾರ್ದನ ಮತ್ತು ಮೂರನೇ ಮಾರಿಯಮ್ಮ ದೇಗುಲದ ಸಿಬ್ಬಂಧಿಗಳು ಸೇರಿದಂತೆ 600 ಕಿಟ್ ವಿತರಣೆ ಮಾಡಿದರು.

ಈ ಸಂಧರ್ಭದಲ್ಲಿ ಮಾತಾಡಿ ನನಗೆ ನನ್ನ ಗ್ರಾಮದ ಋಣ ಇದೆ ಎರಡು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷನಾದಗ ಮತ್ತು ಪ್ರಸ್ತುತ ಈಗಾಲೂ ಕೂಡ ನನ್ನ ಜತೆ ನಿಂತವರ ಕಷ್ಟದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಹಾಗಾಗಿ ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಅಕ್ಕಿ ಸಹಿತ ಕಿಟ್ ವಿತರಣೆ ಮಾಡುವ ಕಾರ್ಯ ಮಾಡಿದ್ದೇನೆ. ನನ್ನ ಗ್ರಾಮದ ಜನರೆಲ್ಲರೂ ನನ್ನ ಕುಟುಂಬದ ಸದಸ್ಯರಿದ್ದಂತೆ ಎಂದರು. ಕಿಟ್ ಸ್ವೀಕರಿಸಿದ ಗ್ರಾಮಸ್ಥರು ದಿವಾಕರ್ ಶೆಟ್ಟಿವಯರಿಗೆ ಕೃತಜ್ಞತೆ ಸಲ್ಲಿಸಿದರು.

facebook video link

 

 

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

10 minutes ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

20 minutes ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

24 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

41 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

54 minutes ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago