ಕಾಪು ; ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ಸಿಎ ಬ್ಯಾಂಕ್ನ ಅಧ್ಯಕ್ಷರಾದ ಕಾಪು ದಿವಾಕರ್ ಶೆಟ್ಟಿಯವರ ವೈಯಕ್ತಿಕ ವತಿಯಿಂದ ಲಾಕ್-ಡೌನ್ ಸಮಸ್ಯೆಯಿಂದ ಸಂತ್ರಸ್ತರಾದ ಸುಮಾರು 600 ಕುಟುಂಬಗಳಿಗೆ ಅಕ್ಕಿ ಸಹಿತ ಪಡಿತರ ಕಿಟ್ ವಿತರಿಸಿದರು.
ಕಾಪು, ಉಳಿಯಾರಗೋಳಿ, ಪಾಂಗಾಳ,ಕೋತಲಕಟ್ಟೆ ಭಾಗದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಾಗೂ ಕಾಪು ಲಕ್ಷ್ಮೀ ಜನಾರ್ದನ ಮತ್ತು ಮೂರನೇ ಮಾರಿಯಮ್ಮ ದೇಗುಲದ ಸಿಬ್ಬಂಧಿಗಳು ಸೇರಿದಂತೆ 600 ಕಿಟ್ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಮಾತಾಡಿ ನನಗೆ ನನ್ನ ಗ್ರಾಮದ ಋಣ ಇದೆ ಎರಡು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷನಾದಗ ಮತ್ತು ಪ್ರಸ್ತುತ ಈಗಾಲೂ ಕೂಡ ನನ್ನ ಜತೆ ನಿಂತವರ ಕಷ್ಟದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ ಹಾಗಾಗಿ ಲಾಕ್ಡೌನ್ ಸಂಕಷ್ಟದ ಸಮಯದಲ್ಲಿ ಅಕ್ಕಿ ಸಹಿತ ಕಿಟ್ ವಿತರಣೆ ಮಾಡುವ ಕಾರ್ಯ ಮಾಡಿದ್ದೇನೆ. ನನ್ನ ಗ್ರಾಮದ ಜನರೆಲ್ಲರೂ ನನ್ನ ಕುಟುಂಬದ ಸದಸ್ಯರಿದ್ದಂತೆ ಎಂದರು. ಕಿಟ್ ಸ್ವೀಕರಿಸಿದ ಗ್ರಾಮಸ್ಥರು ದಿವಾಕರ್ ಶೆಟ್ಟಿವಯರಿಗೆ ಕೃತಜ್ಞತೆ ಸಲ್ಲಿಸಿದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…