ಪಡುಬಿದ್ರಿ: ಕಾಪು ದೇವಾಡಿಗರ ಸೇವಾ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ಸಂಧರ್ಭದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿಯವರು 99,999 ರೂಪಾಯಿಯ ಮೊದಲ ಧನಸಹಾಯ ಮಾಡಿದರು.
ಕಾಪು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಗೋವರ್ಧನ್ ಸೇರಿಗಾರ್, ನಿಕಟಪೂರ್ವ ಶಾಸಕ ಲಾಲಾಜಿ ಆರ್.ಮೆಂಡನ್, ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಧರ್ಮಪಾಲ್ ದೇವಾಡಿಗ, ಕಾಪು ದೇವಾಡಿಗರ ಸೇವಾ ಸಂಘದ ಮಹಿಳಾ ಘಟಕ ಅಧ್ಯಕ್ಷೆ ಸಾವಿತ್ರಿ ಸುಧಾಕರ, ಪುರಸಭಾ ಸದಸ್ಯರಾದ ಹರಿಣಾಕ್ಷಿ, ಅರುಣ್ ಶೆಟ್ಟಿ ಪಾದೂರು, ಶ್ರೀಮತಿ ಲತಾ ದೇವಾಡಿಗ ವಿದ್ಯಾಲತಾ, ಲಕ್ಷ್ಮೀ ಜನಾರ್ದನ ದೇವಸ್ಥಾನ ಆಡಳಿತಾಧಿಕಾರಿಗಳಾದ ಅರುಣ್ ಕುಮಾರ್ ಬಿ.ಕೆ, ಕಾಪು ದೇವಾಡಿಗರ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…