ಉಡುಪಿ

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ:- vishwanews24

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ

ಕಾಪು: ಧರಣಿ ಸಮಾಜ ಸೇವಾ ಸಂಘ, ಕಾಪು
ಮತ್ತುಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗ (ಜಂಟಿ ಆಶ್ರಯ)ದಲ್ಲಿ ಸತತ 19ನೇ ವರ್ಷದ
ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ದಿನಾಂಕ : 24-10-2021ನೇ ಆದಿತ್ಯವಾರ
ಬೆಳಗ್ಗೆ ಗಂಟೆ 9-00ರಿಂದ ಮಧ್ಯಾಹ್ನ 2-00ರ ವರೆಗೆ ಶ್ರೀ ವೀರಭದ್ರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ
ಆಯೋಜಿಸಲಾಗಿದೆ ಎಂದು ಧರಣಿ ಸಮಾಜ ಸೇವಾ ಸಂಘ, ಕಾಪು ಇದರ ಅಧ್ಯಕ್ಷರಾದ ಕ. ಲೀಲಾಧರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಂಘ ಸಂಸ್ಥೆಗಳು, ರಕ್ತದಾನಿಗಳು ಈ ಸಮಾಜಮುಖಿ ಕಾರ್ಯಕ್ರಮದಲ್ಲ ಭಾಗವಹಿಸಿ, ಬಡವರಿಗೆ ಆಪತ್ಕಾಲದಲ್ಲಿ ನೆರವಾಗುವ ಕಾರ್ಯಕ್ರಮವು ‘ದೇವರ ಕಾರ್ಯ ಎಂದು ತಿಳಿದು, ಹಲವಾರು ವರುಷಗಳಿಂದ ನಮ್ಮ ಈ ಶಿಬಿರಕ್ಕೆ ರಕ್ತದಾನಿಗಳಾಗಿ ಬಂದು ಸಹಕರಿಸಿದ ತಮಗೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಜೀವನದಲ್ಲಿ ಯಶಸ್ಸು ಸಮೃದ್ಧಿಯನ್ನು ದೇವರು ದಯಪಾಲಿಸಲಿ ಎಂದು ಹಾರೈಸುತ್ತೇವೆ. ಸಹಕರಿಸಿರುವ ಎಲ್ಲಾ ದಾನಿಗಳಿಗೆ, ಸಂಘ, ಸಂಸ್ಥೆಗಳಿಗೆ ಈ ಮೂಲಕ ಕೃತಜ್ಞತೆಯನ್ನು ಅರ್ಪಿಸುತ್ತಾ, ಮುಂದೆ ಕೂಡಾ ತಮ್ಮ ತುಂಬು ಹೃದಯದ ಸಹಕಾರವನ್ನು ಕೇಳಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

8 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

12 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

12 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

12 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

13 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

13 hours ago