ಉಡುಪಿ

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ:- vishwanews24

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ

ಕಾಪು: ಧರಣಿ ಸಮಾಜ ಸೇವಾ ಸಂಘ, ಕಾಪು
ಮತ್ತುಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗ (ಜಂಟಿ ಆಶ್ರಯ)ದಲ್ಲಿ ಸತತ 19ನೇ ವರ್ಷದ
ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ದಿನಾಂಕ : 24-10-2021ನೇ ಆದಿತ್ಯವಾರ
ಬೆಳಗ್ಗೆ ಗಂಟೆ 9-00ರಿಂದ ಮಧ್ಯಾಹ್ನ 2-00ರ ವರೆಗೆ ಶ್ರೀ ವೀರಭದ್ರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ
ಆಯೋಜಿಸಲಾಗಿದೆ ಎಂದು ಧರಣಿ ಸಮಾಜ ಸೇವಾ ಸಂಘ, ಕಾಪು ಇದರ ಅಧ್ಯಕ್ಷರಾದ ಕ. ಲೀಲಾಧರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಂಘ ಸಂಸ್ಥೆಗಳು, ರಕ್ತದಾನಿಗಳು ಈ ಸಮಾಜಮುಖಿ ಕಾರ್ಯಕ್ರಮದಲ್ಲ ಭಾಗವಹಿಸಿ, ಬಡವರಿಗೆ ಆಪತ್ಕಾಲದಲ್ಲಿ ನೆರವಾಗುವ ಕಾರ್ಯಕ್ರಮವು ‘ದೇವರ ಕಾರ್ಯ ಎಂದು ತಿಳಿದು, ಹಲವಾರು ವರುಷಗಳಿಂದ ನಮ್ಮ ಈ ಶಿಬಿರಕ್ಕೆ ರಕ್ತದಾನಿಗಳಾಗಿ ಬಂದು ಸಹಕರಿಸಿದ ತಮಗೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಜೀವನದಲ್ಲಿ ಯಶಸ್ಸು ಸಮೃದ್ಧಿಯನ್ನು ದೇವರು ದಯಪಾಲಿಸಲಿ ಎಂದು ಹಾರೈಸುತ್ತೇವೆ. ಸಹಕರಿಸಿರುವ ಎಲ್ಲಾ ದಾನಿಗಳಿಗೆ, ಸಂಘ, ಸಂಸ್ಥೆಗಳಿಗೆ ಈ ಮೂಲಕ ಕೃತಜ್ಞತೆಯನ್ನು ಅರ್ಪಿಸುತ್ತಾ, ಮುಂದೆ ಕೂಡಾ ತಮ್ಮ ತುಂಬು ಹೃದಯದ ಸಹಕಾರವನ್ನು ಕೇಳಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago