ಉಡುಪಿ

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ:- vishwanews24

ಕಾಪು ಧರಣಿ ಸಮಾಜ ಸೇವಾ ಸಂಘದ ವತಿಯಿಂದ 19 ನೇ ವರ್ಷದ ರಕ್ತದಾನ ಶಿಬಿರ: ಕೆ ಲೀಲಾಧರ ಶೆಟ್ಟಿ

ಕಾಪು: ಧರಣಿ ಸಮಾಜ ಸೇವಾ ಸಂಘ, ಕಾಪು
ಮತ್ತುಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗ (ಜಂಟಿ ಆಶ್ರಯ)ದಲ್ಲಿ ಸತತ 19ನೇ ವರ್ಷದ
ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ದಿನಾಂಕ : 24-10-2021ನೇ ಆದಿತ್ಯವಾರ
ಬೆಳಗ್ಗೆ ಗಂಟೆ 9-00ರಿಂದ ಮಧ್ಯಾಹ್ನ 2-00ರ ವರೆಗೆ ಶ್ರೀ ವೀರಭದ್ರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ
ಆಯೋಜಿಸಲಾಗಿದೆ ಎಂದು ಧರಣಿ ಸಮಾಜ ಸೇವಾ ಸಂಘ, ಕಾಪು ಇದರ ಅಧ್ಯಕ್ಷರಾದ ಕ. ಲೀಲಾಧರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಸಂಘ ಸಂಸ್ಥೆಗಳು, ರಕ್ತದಾನಿಗಳು ಈ ಸಮಾಜಮುಖಿ ಕಾರ್ಯಕ್ರಮದಲ್ಲ ಭಾಗವಹಿಸಿ, ಬಡವರಿಗೆ ಆಪತ್ಕಾಲದಲ್ಲಿ ನೆರವಾಗುವ ಕಾರ್ಯಕ್ರಮವು ‘ದೇವರ ಕಾರ್ಯ ಎಂದು ತಿಳಿದು, ಹಲವಾರು ವರುಷಗಳಿಂದ ನಮ್ಮ ಈ ಶಿಬಿರಕ್ಕೆ ರಕ್ತದಾನಿಗಳಾಗಿ ಬಂದು ಸಹಕರಿಸಿದ ತಮಗೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಜೀವನದಲ್ಲಿ ಯಶಸ್ಸು ಸಮೃದ್ಧಿಯನ್ನು ದೇವರು ದಯಪಾಲಿಸಲಿ ಎಂದು ಹಾರೈಸುತ್ತೇವೆ. ಸಹಕರಿಸಿರುವ ಎಲ್ಲಾ ದಾನಿಗಳಿಗೆ, ಸಂಘ, ಸಂಸ್ಥೆಗಳಿಗೆ ಈ ಮೂಲಕ ಕೃತಜ್ಞತೆಯನ್ನು ಅರ್ಪಿಸುತ್ತಾ, ಮುಂದೆ ಕೂಡಾ ತಮ್ಮ ತುಂಬು ಹೃದಯದ ಸಹಕಾರವನ್ನು ಕೇಳಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago