ಮಜೂರು ಕರಂದಾಡಿ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ರೀ ಲೀಲಾಧರ ಶೆಟ್ಟಿಯವರ ನೇತೃತ್ವದಲ್ಲಿ ಅವರ ಧರಣಿ ಸಮಾಜ ಸೇವಾ ಸಂಸ್ಥೆಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು ಹಾಗೂ ದಾನಿಗಳಾದ ದಿನೇಶ್ ಶೆಟ್ಟಿ ಪೆರ್ಡೂರು, ವಿಜಯ್ ಶೆಟ್ಟಿ ಪೆರ್ಡೂರು ಇವರು ಶಾಲೆಗೆ ಪ್ರಾಜೆಕ್ಟರ್ ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಆರ್. ಎಸ್ ಕಲ್ಲೂರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀ ಪದ್ಮನಾಭ ಶಾನುಭಾಗ್, ನಿವೃತ್ತ
ಮುಖ್ಯ ಶಿಕ್ಷಕ ಶ್ರೀ ನಿರ್ಮಲ್ ಕುಮಾರ್ ಹೆಗ್ಡೆ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ನಾಗಭೂಷಣ್ ರಾವ್, ದಾನಿಗಳಾದ ಶ್ರೀಮತಿ ದೇವಿಕಾ ಚೌಟ ಹಾಗೂ ಶಾಲಾ ಗೌರವ ಶಿಕ್ಷಕರಾದ ಶ್ರೀ ಪ್ರಕಾಶ್,ಶಿಕ್ಷಕಿಯರಾದ ಶ್ರೀಮತಿ ಅನಿತಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಲವೀನಾ,ಕು.ಶ್ವೇತಾ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…