ಕಾಪು ಧೂಮಾವತಿ ಸೇವಾ ಸಮಿತಿ-ದಿನ ಬಳಕೆಯ ಅಗತ್ಯ ಸೊತ್ತುಗಳ ವಿತರಿಸುವ ಕಾರ್ಯ ನಡೆಯಿತು: vishwanews24

ಕಾಪು : ಕಾಪು ಧೂಮಾವತಿ ಸೇವಾ ಸಮಿತಿಯ ವತಿಯಿಂದ ಇಂದು ಕಾಪು ಪಡು ಧೂಮಾವತಿ ದೈವಸ್ಥಾನದ ವಠಾರದಲ್ಲಿ ಭಾರತ ಲಾಕ್ ಡೌನ್ ಸಮಸ್ಯೆಯಿಂದ ಬಳಲುತ್ತಿರುವ ಕುಟುಂಬಗಳಿಗೆ ದಿನ ಬಳಕೆಯ ಅಗತ್ಯ ಸೊತ್ತುಗಳನ್ನು ವಿತರಿಸುವ ಕಾರ್ಯ ನಡೆಯಿತು. ಈ ಸಂದರ್ಭ ಉದ್ಯಮಿ ಯೋಗಿಶ್ ಶೆಟ್ಟಿ ಬಾಲಾಜಿ ಮಾತನಾಡಿ, ನಮ್ಮ ಸಂಸ್ಥೆಯು ಅರ್ಹ ಪಲಾನುಭವಿಗಳನ್ನು ಗುರುತಿಸಿ ಅವರಿಗೆ ಅಕ್ಕಿ ಸಹಿತ ಬೇಳೆ ಕಾಳುಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಿಟ್‍ಗಳನ್ನು ವಿತರಿಸುವ ಯೋಜನೆ ಇದೆ ಎಂದರು. ಸುಮಾರು 100 ಅರ್ಹ ಕುಟುಂಬಗಳಿಗೆ ಅಕ್ಕಿ, ಸಾಂಬಾರು ಪುಡಿ, ಉಪ್ಪು, ಬೆಲ್ಲ,ತೊಗರಿ ಬೇಳೆಗಳನ್ನುವಿತರಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ಯೋಗಿಶ್ ಶೆಟ್ಟಿ ಬಾಲಾಜಿ, ದೈವಸ್ಥಾನದ ಅರ್ಚಕ ಹರಿಶ್ಚಂದ್ರ ಕೋಟ್ಯಾನ್, ಸೇವಾ ಸಮಿತಿ ಅಧ್ಯಕ್ಷ ರಮನಾಥ ಶೆಟ್ಟಿ, ಅನಿಲ್‍ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

facebook video link

youtube video link

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago