Featured

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಕ್ರಮ್ ಕಾಪು – vishwanews24

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಮ್ ಕಾಪು , ಸದಸ್ಯರಾಗಿ ಹರೀಶ್ ನಾಯಕ್,ಲಕ್ಷ್ನೀಶ ತಂತ್ರಿ,ಮ.ಸಾಧಿಕ್  ಅಧಿಕಾರ ಸ್ವೀಕಾರ

ಪ್ರಾಧಿಕಾರ ಕಚೇರಿಯಲ್ಲಿ ಇನ್ಮುಂದೆ ಬ್ರೋಕರ್ ನೋ ಎಂಟ್ರಿ

ಬಾಕಿಯಿರುವ ಕಡತಗಳ ತುರ್ತು ವಿಲೇವಾರಿಗೆ ಕ್ರಮ : ಅಧ್ಯಕ್ಷರ ಭರವಸೆ

ಕಾಪು: ಕಾಪು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ವಿಕ್ರಮ್ ಕಾಪು,ಸದಸ್ಯರಾಗಿ ಹರೀಶ್ ನಾಯಕ್,ಲಕ್ಷ್ನೀಶ ತಂತ್ರಿ,ಮ.ಸಾಧಿಕ್ ಅಧಿಕಾರ ಸ್ವೀಕರಿಸಿದರು.

ತದನಂತರ ಅಧ್ಯಕ್ಷರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ” ಕಳೆದ ಎರಡು ಅವಧಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಪು ದಿವಾಕರ ಶೆಟ್ಟಿ, ಸುಧಾಮ ಶೆಟ್ಟಿ ಉತ್ತಮ ಕೆಲಸವನ್ನು ಮಾಡಿದ್ದಾರೆ ,ಇವತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ ಸರ್ಕಾರ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ ಸದಸ್ಯರನ್ನು ನೇಮಕ ಮಾಡಿದೆ , ಮುಂದಿನ ದಿನಗಳಲ್ಲಿ ಜನಸಾಮಾನ್ಯರ ಕೆಲಸವನ್ನು ಅತ್ಯಂತ ಸುಲಭವಾಗಿ ಯಾವುದೇ ಬ್ರೋಕರ್ ಗಳ ಮಧ್ಯವರ್ತಿಯಿಲ್ಲದೆ ನಡೆಸಲು ಪ್ರಯತ್ನ ಮಾಡಲಾಗುವುದು ಮಾತ್ರವಲ್ಲದೆ ಇದುವರೆಗೆ ಬಾಕಿಯಿರುವ ಕಡತಗಳ ತುರ್ತು ವಿಲೇವಾರಿಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಪುರಸಭಾ ಸದಸ್ಯರು, ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ಕಾಪು,ಅಶೋಕ ಶೆಟ್ಟಿ ಕೊಡವೂರು,ಸುಕುಮಾರ್ ಪಡುಬಿದ್ರಿ,ಎಂ.ಎ.ಗಫೂರ್,ಹರೀಶ್ ಕಿಣಿ,ನವಿನ್ಚಂದ್ರ ಸುವರ್ಣ ಅಡ್ವೆ,ಅಧಿಕಾರಿಗಳಾದ ಶ್ರೀಮತಿ ಶ್ರುತಿ,ಮುಖ್ಯಾಧಿಕಾರಿ ನಾಗರಾಜ ಚಿಕ್ಕಳಪರವಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago