ಕಾಪು ನಗರ ಯೋಜನಾ ಪ್ರಾಧಿಕಾರ ಸದಸ್ಯ ಹರೀಶ್ ನಾಯಕ್ ಗೆ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ :vishwanews24
ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ( COSIDICI ) ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಹರೀಶ್ ನಾಯಕ್ ಕಾಪು ಇವರನ್ನು ಕಾಪು ರಾಜೀವ ಭವನ ದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರು ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಹಾಗೂ ಬ್ಲಾಕ್ ಕಾಂಗ್ರೆಸ್ (ದ)ಅಧ್ಯಕ್ಷರಾದ ವೈ ಸುಕುಮಾರ್ ರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಶಾಂತಲತಾ ಶೆಟ್ಟಿ ಕಾಪು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…