ಕಾಪು: ತರಕಾರಿ ತರುವುದಾಗಿ ಹೇಳಿ ಪೇಟೆಗೆ ತೆರಳಿ, ಬಳಿಕ ನಾಪತ್ತೆಯಾಗಿದ್ದ ಮೂಲತಃ ಕುಂಜೂರು ನಿವಾಸಿ, ಪ್ರಸ್ತುತ ಕಾಪು ಉಳಿಯಾರಗೋಳಿಯಲ್ಲಿ ವಾಸವಿರುವ ರಾಮ ದೇವಾಡಿಗ (64) ಅವರು ಮುಂಬಯಿಯಲ್ಲಿ ಪತ್ತೆಯಾಗಿದ್ದಾರೆ.
ಎರಡು ತಿಂಗಳ ಹಿಂದೆ ದುಬಾೖನಿಂದ ಮರಳಿದ್ದ ಅವರು ಕಾಪು ಪೇಟೆಯಲ್ಲಿ ಚಹಾ ಮಾರುತ್ತಿದ್ದು, ಜ. 10ರಂದು ಮಧ್ಯಾಹ್ನ 1 ಗಂಟೆಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಶಾಲಿನಿ ಕಾಪು ಪೊಲೀಸ್ ಠಾಣೆಗೆ ನೀಡಿದ್ದರು.
ನಾಲ್ಕೈದು ದಿನಗಳಿಂದ ನಾಪತ್ತೆಯಾಗಿದ್ದ ಅವರನ್ನು ಮುಂಬಯಿಯ ವರ್ಲಿ ಸೆಂಚುರಿ ಬಜಾರ್ನಲ್ಲಿರುವ ಮೋಡರ್ನ್ ಕೆಫೆಯಲ್ಲಿ ಮುಂಬಯಿಯಲ್ಲಿರುವ ಕುಂಜೂರು ಕಟ್ಟಪುಣಿ ನಿವಾಸಿ ಚಂದ್ರ ದೇವಾಡಿಗ ಅವರು ಗುರುತು ಹಿಡಿದಿದ್ದರು. ಬಳಿಕ ಊರಿನಲ್ಲಿರುವ ಸಹೋದರನಿಗೆ ಅವರು ಮಾಹಿತಿ ನೀಡಿದ್ದಾರೆ.
ಸಂಬಂಧಿಕರು ಅವರನ್ನು ಊರಿಗೆ ಕರೆದುಕೊಂಡು ಬಂದಿದ್ದು, ಪೊಲೀಸರ ಮುಂದೆ ಹಾಜರುಪಡಿಸಿ ನಾಪತ್ತೆ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…