Featured

ಕಾಪು : ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್‌ ಕಳವು  – Vishwanews24

ಕಾಪು : ನಿಲ್ಲಿಸಿದ್ದ  ಲಾರಿಯಿಂದ ಡೀಸೆಲ್‌ ಕಳವು  – Vishwanews24

ಕಾಪು : ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್‌ ಕಳವು ಮಾಡಿರುವ ಘಟನೆ ಕೊಪ್ಪಲಂಗಡಿ ಸಮೀಪ ನಡೆದಿದೆ.

ಈ ಬಗ್ಗೆ ರಾಯಚೂರಿನ ಹನುಮೇಶ ಎಂಬವರು ದೂರು ನೀಡಿದ್ದು ಅದರಂತೆ ಜೂ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಲಾರಿ ಹಾಗೂ ತನ್ನ ಇತರ ಸ್ನೇಹಿತರಾದ ಮಾರುತಿ, ಮರಿಯಪ್ಪ, ಆದೇಶ ಎಂಬವರ 3 ಟಿಪ್ಪರ್ ಲಾರಿಯನ್ನು ಕೊಪ್ಪಲಂಗಡಿ ಮಸೀದಿ ಸಮೀಪ ಇಟ್ಟು ರಾತ್ರಿ ಮನೆಯಲ್ಲಿ ಮಲಗಿದ್ದರು.

ಮರುದಿನ ಜೂ.9 ರಂದು ಬೆಳಿಗ್ಗೆ 6 ಗಂಟೆಗೆ ನಾಲ್ವರು ಲಾರಿಯ ಡೀಸೆಲ್ ಟ್ಯಾಂಕ್ ಪರಿಶೀಲಿಸಿದಾಗ ನಾಲ್ಕು ಲಾರಿಯಲ್ಲಿ ಡೀಸೆಲ್ ಇಲ್ಲದಿರುವುದು ಕಂಡು ಬಂದಿದೆ. ಹಾಗೂ ಈ ನಾಲ್ಕು ಲಾರಿಯಲ್ಲಿದ್ದ ಅಂದಾಜು ಸುಮಾರು 9000 ರೂ ಮೌಲ್ಯದ 100 ಲೀಟರ್ ಡೀಸೆಲ್ ಕಳವಾಗಿದೆ. ಅದರಂತೆ ಜೂ.8 ರ ರಾತ್ರಿ ಯಾರೋ ಕಳ್ಳರೂ ನಿಲ್ಲಿಸಿದ ನಾಲ್ಕು ಲಾರಿಗಳ ಡೀಸೆಲ್ ಟ್ಯಾಂಕ್ ನಿಂದ ಸುಮಾರು 100 ಲೀಟರ್ ಡೀಸೆಲ್ ಕಳವು ಮಾಡಿಕೊಂಡು ಹೋಗಿರುವುದಾಗಿ ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago