ಕಾಪು: ನ್ಯೂ ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಕಾಪು ಇವರ ವತಿಯಿಂದ ಸುಮಾರು 150 ಕುಟುಂಬದ ರಿಕ್ಷಾ ಚಾಲಕರಿಗೆ ದಿನಬಳಕೆ ಸೊತ್ತುಗಳನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಲೀಲಾಧರ್ ಶೆಟ್ಟಿ ವಿತರಿಸಿದರು.
ಪೋಲಿಸ್ ಸಹಾಯಕ ಉಪ ನೀರಿಕ್ಷಕರಾದ ರಾಜೇಂದ್ರ ಮಣಿಯಾನಿ ಮಾತಾಡಿ” ಕಾನೂನು ಮೀರಿ ಬಾಡಿಗೆ ಮಾಡಲು ಅವಕಾಶ ಇಲ್ಲ ಲಾಕ್ ಡೌನ್ ಮುಗಿಯುವ ರಿಕ್ಷಾ ಚಾಲಕರು ಸಹಕರಿಬೇಕು ಮತ್ತು ಇಂತಹ ತುರ್ತು ಸಂಧರ್ಭದಲ್ಲಿ ನಮ್ಮ ನಮ್ಮಸಂಘ ಸಂಸ್ಥೆಗಳು ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅನಿಲ್ ಶೆಟ್ಟಿ, ಉಪಾಧ್ಯಕ್ಷ ಗಿಳಿ ಉಮ್ಮಾರ್,ಕಾರ್ಯದರ್ಶಿ ದಿನಕ್ ಕಲ್ಯಾ ಜೊತೆ ಕಾರ್ಯದರ್ಶಿ ಶಶಿಧರ್ ಕೋಶಾಧಿಕಾರಿ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…