ಕಾಪು: ನ್ಯೂ ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಕಾಪು ಇವರ ವತಿಯಿಂದ ಸುಮಾರು 150 ಕುಟುಂಬದ ರಿಕ್ಷಾ ಚಾಲಕರಿಗೆ ದಿನಬಳಕೆ ಸೊತ್ತುಗಳನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಲೀಲಾಧರ್ ಶೆಟ್ಟಿ ವಿತರಿಸಿದರು.
ಪೋಲಿಸ್ ಸಹಾಯಕ ಉಪ ನೀರಿಕ್ಷಕರಾದ ರಾಜೇಂದ್ರ ಮಣಿಯಾನಿ ಮಾತಾಡಿ” ಕಾನೂನು ಮೀರಿ ಬಾಡಿಗೆ ಮಾಡಲು ಅವಕಾಶ ಇಲ್ಲ ಲಾಕ್ ಡೌನ್ ಮುಗಿಯುವ ರಿಕ್ಷಾ ಚಾಲಕರು ಸಹಕರಿಬೇಕು ಮತ್ತು ಇಂತಹ ತುರ್ತು ಸಂಧರ್ಭದಲ್ಲಿ ನಮ್ಮ ನಮ್ಮಸಂಘ ಸಂಸ್ಥೆಗಳು ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅನಿಲ್ ಶೆಟ್ಟಿ, ಉಪಾಧ್ಯಕ್ಷ ಗಿಳಿ ಉಮ್ಮಾರ್,ಕಾರ್ಯದರ್ಶಿ ದಿನಕ್ ಕಲ್ಯಾ ಜೊತೆ ಕಾರ್ಯದರ್ಶಿ ಶಶಿಧರ್ ಕೋಶಾಧಿಕಾರಿ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…