ಕಾಪು: ನ್ಯೂ ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಕಾಪು ಇವರ ವತಿಯಿಂದ ಸುಮಾರು 150 ಕುಟುಂಬದ ರಿಕ್ಷಾ ಚಾಲಕರಿಗೆ ದಿನಬಳಕೆ ಸೊತ್ತುಗಳನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಲೀಲಾಧರ್ ಶೆಟ್ಟಿ ವಿತರಿಸಿದರು.
ಪೋಲಿಸ್ ಸಹಾಯಕ ಉಪ ನೀರಿಕ್ಷಕರಾದ ರಾಜೇಂದ್ರ ಮಣಿಯಾನಿ ಮಾತಾಡಿ” ಕಾನೂನು ಮೀರಿ ಬಾಡಿಗೆ ಮಾಡಲು ಅವಕಾಶ ಇಲ್ಲ ಲಾಕ್ ಡೌನ್ ಮುಗಿಯುವ ರಿಕ್ಷಾ ಚಾಲಕರು ಸಹಕರಿಬೇಕು ಮತ್ತು ಇಂತಹ ತುರ್ತು ಸಂಧರ್ಭದಲ್ಲಿ ನಮ್ಮ ನಮ್ಮಸಂಘ ಸಂಸ್ಥೆಗಳು ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅನಿಲ್ ಶೆಟ್ಟಿ, ಉಪಾಧ್ಯಕ್ಷ ಗಿಳಿ ಉಮ್ಮಾರ್,ಕಾರ್ಯದರ್ಶಿ ದಿನಕ್ ಕಲ್ಯಾ ಜೊತೆ ಕಾರ್ಯದರ್ಶಿ ಶಶಿಧರ್ ಕೋಶಾಧಿಕಾರಿ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…