ಕಾಪು: ನ್ಯೂ ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಕಾಪು ಇವರ ವತಿಯಿಂದ ಸುಮಾರು 150 ಕುಟುಂಬದ ರಿಕ್ಷಾ ಚಾಲಕರಿಗೆ ದಿನಬಳಕೆ ಸೊತ್ತುಗಳನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಲೀಲಾಧರ್ ಶೆಟ್ಟಿ ವಿತರಿಸಿದರು.
ಪೋಲಿಸ್ ಸಹಾಯಕ ಉಪ ನೀರಿಕ್ಷಕರಾದ ರಾಜೇಂದ್ರ ಮಣಿಯಾನಿ ಮಾತಾಡಿ” ಕಾನೂನು ಮೀರಿ ಬಾಡಿಗೆ ಮಾಡಲು ಅವಕಾಶ ಇಲ್ಲ ಲಾಕ್ ಡೌನ್ ಮುಗಿಯುವ ರಿಕ್ಷಾ ಚಾಲಕರು ಸಹಕರಿಬೇಕು ಮತ್ತು ಇಂತಹ ತುರ್ತು ಸಂಧರ್ಭದಲ್ಲಿ ನಮ್ಮ ನಮ್ಮಸಂಘ ಸಂಸ್ಥೆಗಳು ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಅನಿಲ್ ಶೆಟ್ಟಿ, ಉಪಾಧ್ಯಕ್ಷ ಗಿಳಿ ಉಮ್ಮಾರ್,ಕಾರ್ಯದರ್ಶಿ ದಿನಕ್ ಕಲ್ಯಾ ಜೊತೆ ಕಾರ್ಯದರ್ಶಿ ಶಶಿಧರ್ ಕೋಶಾಧಿಕಾರಿ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…