Featured

ಕಾಪು : ಪರಿಸರ ಮಾಲಿನ್ಯದ ಆರೋಪ ; ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ – vishwanews24

ಸಾರ್ವನಿಕರ ದೂರಿನ ಹಿನ್ನೆಲೆ  ಕಾರ್ಖಾನೆ ಮುಟ್ಟುಗೋಲು ಹಾಕಿದ ಕಾಪು ತಹಶೀಲ್ದಾರ್

ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ ಜಡಿಯಲಾಗಿದೆ. ಹಲವು ವರ್ಷಗಳಿಂದ ಪರಿಸರ ಮಾಲಿನ್ಯದ ಆರೋಪ ಈ ಕಾರ್ಖಾನೆ ವಿರುದ್ಧ ಕೇಳಿ ಬರುತ್ತಿತ್ತು. ಸಾರ್ವನಿಕರ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ತಹಶೀಲ್ದಾರ್ ಪ್ರತಿಭಾ ಅವರು ಮುಟ್ಟುಗೋಲು ಹಾಕಿದ್ದಾರೆ.

ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಈ ಕಾರ್ಖಾನೆ ಕೈಗೊಂಡಿಲ್ಲ. ಅತಿಯಾದ ದುರ್ನಾತ ಬೀರಿ ಗ್ರಾಮಸ್ಥರಿಗೆ ನಿತ್ಯ ನರಕಯಾತನೆ ಆಗಿತ್ತು. ಈ ಹಿನ್ನೆಲೆಯಲ್ಲಿ ಪರಿಸರ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲು ಶಿಫಾರಸು ಮಾಡಲಾಗಿತ್ತು. ಕಾರ್ಖಾನೆಯನ್ನು ಪರಿಶೀಲಿಸಿ ಅವ್ಯವಸ್ಥೆಯನ್ನು ಮನಗಂಡ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತವಕ್ಕಲ್ ಫಿಶ್ ಫ್ಯಾಕ್ಟರಿಯನ್ನು ಮುಟ್ಟುಗೋಲು ಹಾಕಲು ಆದೇಶ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಪರಿಸರ ವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ಪ್ರತಿಭಾ ಇದೀಗ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಇದೀಗ ಪುರಸಭಾ ವ್ಯಾಪ್ತಿಯ ಪಡು ಗ್ರಾಮದ ಜನತೆ ನಿರಾಳರಾಗಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

12 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

12 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

12 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

13 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

14 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

14 hours ago