ಕಾಪು: ಕಾಪು ತಾಲೂಕು ಮಟ್ಟು ಗ್ರಾಮದ ಪಾಂಗಾಳ ಮಟ್ಟುವಿನಲ್ಲಿ ಹರಿಯುತ್ತಿರುವ ಪಾಪನಾಶಿನಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿರುವುದನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಪಾಪನಾಶಿನಿ ನದಿಯ ದಡದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಕ್ರೈಂ ಎಸ್ಐ ಶುಭಕರ್ ಅವರಿಗೆ ಸಿಕ್ಕಿದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ನದಿಯ ದಡದಲ್ಲಿ 10,000 ರೂ. ಮೌಲ್ಯದ 2 ಯೂನಿಟ್ನಷ್ಟು ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದು ಕಂಡುಬಂದಿತ್ತು.
ನದಿಯಿಂದ ಮರಳನ್ನು ಕಳವು ಮಾಡಿ ದಡದಲ್ಲಿ ಸಂಗ್ರಹಿಸಿಟ್ಟಿದ್ದ ವ್ಯಕ್ತಿಗಳು ಮತ್ತು ಕಳವಿಗೆ ಬಳಸಿದ ಸಲಕರಣೆಗಳು ಪತ್ತೆಯಾಗಿಲ್ಲ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…