ಕಾಪು : ಪಾಂಗಾಳದ ಬಳಿ ಭಾನುವಾರ ನಡೆದ ಶರತ್ ಶೆಟ್ಟಿ(38) ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಈ ಕುರಿತು ದೊರೆತ ಕೆಲವೊಂದು ಮಹತ್ವ ಸುಳುವಿನ ಆಧಾರದಲ್ಲಿ ಅನುಮಾನಸ್ಪದರನ್ನು ವಿಚಾರಣೆ ನಡೆಸಿದ್ದಾರೆ.
ಈಗಾಗಲೇ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಕಾರ್ಕಳ ಡಿವೈಎಸ್ಪಿ ಅರವಿಂದ್ ಕುಲಗುಜ್ಜಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಒಂದು ತಂಡ ಆರೋಪಿಗಳ ಸುಳುವಿನ ಆಧಾರದಲ್ಲಿ ಮಂಗಳೂರಿಗೆ ತೆರಳಿದೆ ಎನ್ನಲಾಗಿದೆ
ಒಂದು ತಂಡ ಮೃತ ಶರತ್ ಶೆಟ್ಟಿ ಮೊಬೈಲ್ ಹಾಗೂ ಸಿಸಿಟಿವಿ ವಿಡಿಯೋ ಆಧಾರದಲ್ಲಿ ಉಡುಪಿಯಲ್ಲಿ ಮಾಹಿತಿ ಕಲೆಹಾಕುತ್ತಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚಲಾಗುವುದು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…