ಕಾಪು : ಮಜೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾದೂರು ಮತ್ತು ಹೇರೂರು ಪರಿಸರದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ತೀವು ಆತಂಕಿತರಾಗಿದ್ದಾರೆ.
ಪಾದೂರು ಐಎಸ್ಪಿಆಎಲ್, ಸಿಎಸ್ಐ ಚರ್ಚ್, ಹೇರೂರು ಮತ್ತು ವಳದೂರುದಲ್ಲಿ ಚಿರತೆ ಓಡಾಡುತ್ತಿದ್ದು ಈ ಪರಿಸರದಲ್ಲಿ ಜನ ಓಡಾಡಲು ಹೆದರುವಂತಾಗಿದೆ. ಸೋಮವಾರ ರಾತ್ರಿ ಪಾದೂರು ಚರ್ಚ್ ಹಿಂಬದಿಯಲ್ಲಿರುವ ವಯೋವೃದ ಜಾರ್ಜ್ ಬಂಗೇರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು. ಭಯದಿಂದಲೇ ಮನೆಯವರು ರಾತ್ರಿಯಿಡೀ ನಿದ್ರೆ ಬಿಟ್ಟು ಎಚ್ಚರದಿಂದಲೇ ಕುಳಿತುಕೊಳ್ಳುವಂತಾಗಿತ್ತು.
ಬುಧವಾರ ಬೆಳಿಗೆ ಹೇರೂರು ನಿವಾಸಿ ವಿದ್ಯಾ ಪ್ರಭು ಅವರು ಹೂವು ಕೊಯ್ಯುತ್ತಿದ್ದಾಗ ಚಿರತೆ ಗುಟುರು ಹಾಕಿದ್ದು ತತ್ಕ್ಷಣ ಓಡಿ ತಪ್ಪಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಗ್ರಾಮಸ್ಥರು ಭಯಭೀತಿಯಿಂದ ಬದುಕಬೇಕಾಗಿದೆ. ಎನ್ನುತ್ತಾರೆ ಸ್ಥಳೀಯರು. ಪಾದೂರು, ಕೂರಾಲು, ವಳದೂರು, ಹೇರೂರು ಪರಿಸರದಲ್ಲಿ ಚಿರತೆ ಹಾವಳಿಯನ್ನು ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ. ಕಾಪು ತಾಲೂಕು ವ್ಯಾಪ್ತಿಯಲ್ಲಿ ಒಂದೇ ಬೋನು ಇದ್ದು ಸಮಸ್ಯೆ ಉಂಟಾಗಿದೆ.
ಸದ್ಯ ಕುರ್ಕಾಲು ಪರಿಸರದಲ್ಲಿ ಇರಿಸಲಾಗಿದ್ದ ಬೋನನ್ನು ಬುಧವಾರ ಸಂಜೆ ಪಾದೂರು-ಹೇರೂರು ಪರಿಸರದಲ್ಲಿ ತಂದು ಇರಿಸಲಾಗಿದೆ ಎಂದು ಮಜೂರು ಗ್ರಾಮ ಪಂಚಾಯತಿ ಅಧ್ಯಕ್ಷ ಪುಸಾದ್ ಶೆಟ್ಟಿ ವಳದೂರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…