ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ ಹುಲಿ ವೇಷ ಕುಣಿತ ಸ್ಪರ್ಧೆ ಅಕ್ಟೋಬರ್ 11 ರಂದು ಮಧ್ಯಾಹ್ನ 3.30 ಗಂಟೆಗೆ ಕಾಪುವಿನ ಬಂಟರ ಸಂಘದ ಆವರಣದಲ್ಲಿ ನಡೆಯಲು ಅಂತಿಮ ಸಿದ್ದತೆ ಪೂರ್ಣಗೊಂಡಿದೆ.
ದಸರಾ ಹಬ್ಬದ ಪ್ರಯುಕ್ತ ರಾಜಕೀಯ ರಹಿತವಾಗಿ “ಕಾಪು ಪಿಲಿ ಪರ್ಬ -೦೨ ” ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಗೌರವಧ್ಯಕ್ಷತೆಯಲ್ಲಿ ಊರು ಪರವೂರಿನ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಝಿ ಕನ್ನಡ ಡ್ರಾಮ ಜೂನಿಯರ್ಸ್ ಸೀಜನ್ 4 ವಿಜೇತೆ ಸಮೃದ್ಧಿ ಮೊಗವೀರ ತಂಡದವರಿಂದ ಯಕ್ಷ ನೃತ್ಯ ರೂಪಕ,ಕಿನ್ನಿಗೊಳಿ ಕ್ರೀವ್ಸ್ ಇನ್ ಕ್ರಿವ್ ಸ್ಟುಡಿಯೋ ಡ್ಯಾನ್ಸ್ ತಂಡದಿಂದ ನೃತ್ಯ ವೈಭವ ,ಕುಣಿತ ಭಜನೆ ನಡೆಯಲಿದ್ದು ಕಾರ್ಯಕ್ರಮದ ಅಂತಿಮ ತಯಾರಿ ಪೂರ್ಣಗೊಂಡಿದೆ.
ಕಾರ್ಯಕ್ರಮದಲ್ಲಿ ಕಾಂತರ ಖ್ಯಾತಿಯ ನಟ ನಿರ್ದೆಶಕ ರಿಷಭ್ ಶೆಟ್ಟಿ ಸೇರಿದಂತೆ ಕೋಸ್ಟಲ್ ವುಡ್ ನಟನಟಿಯರು ಭಾಗವಹಿಸಲಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…